• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾರ್ವಜನಿಕರ ಅಹವಾಲು

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ

August 6, 2018 by Gaju Gokarna Leave a Comment

ಹೊನ್ನಾವರ : ಶಾಸಕ ಸುನೀಲ ನಾಯ್ಕ ಸೋಮವಾರ ಪಟ್ಟಣದ ತಾ.ಪಂ. ಕಾರ್ಯಾಲಯದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬೆಳ್ಳುಕುರ್ವಾ ಹಿರಿಯ ಪ್ರಾಥಮಿಕ ಶಾಲೆ ದುರಸ್ತಿಗೆ 1 ಲಕ್ಷ ರೂ. ಗಳ ಅನುದಾನದಲಿ ಕಾಮಗಾರಿ ಆರಂಭಿಸುವಂತೆ ಬಿಇಓ ಅವರಿಗೆ ಸೂಚಿಸಿದರು. ಹಡಿನಬಾಳ ಶಾಲೆಗೆ ಟೈಲ್ ಅಳವಡಿಸಲು 50 ಸಾವಿರ ರೂ. ಅನುದಾನ ಮಂಜೂರಾತಿ ನೀಡಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮನವಿಗಳನ್ನು ಸ್ವೀಕರಿಸಿದರು. ಕುಳಕೋಡ ರಸ್ತೆಯ ಪಿಎಂಜಿಎಸ್‍ವಾಯ್ ಕಾಮಗಾರಿಯ … [Read more...] about ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ

ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ,ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು

August 4, 2018 by Gaju Gokarna Leave a Comment

ಹೊನ್ನಾವರ : ತಹಸೀಲ್ದಾರರ ಕಾರ್ಯಾಲಯದಲ್ಲಿ ಶನಿವಾರ ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ ನಿಗದಿತ ಸಮಯದಲ್ಲಿ ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.ಹೊನ್ನಾವರ : ತಹಸೀಲ್ದಾರರ ಕಾರ್ಯಾಲಯದಲ್ಲಿ ಶನಿವಾರ ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ ನಿಗದಿತ ಸಮಯದಲ್ಲಿ ಕೆಡಿಟಿ, ನಕಾಶೆ, ಪೋಡಿ … [Read more...] about ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ,ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು

ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ

June 17, 2018 by Gaju Gokarna Leave a Comment

ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ   ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ  ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar