ಹೊನ್ನಾವರ : ಶಾಸಕ ಸುನೀಲ ನಾಯ್ಕ ಸೋಮವಾರ ಪಟ್ಟಣದ ತಾ.ಪಂ. ಕಾರ್ಯಾಲಯದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬೆಳ್ಳುಕುರ್ವಾ ಹಿರಿಯ ಪ್ರಾಥಮಿಕ ಶಾಲೆ ದುರಸ್ತಿಗೆ 1 ಲಕ್ಷ ರೂ. ಗಳ ಅನುದಾನದಲಿ ಕಾಮಗಾರಿ ಆರಂಭಿಸುವಂತೆ ಬಿಇಓ ಅವರಿಗೆ ಸೂಚಿಸಿದರು. ಹಡಿನಬಾಳ ಶಾಲೆಗೆ ಟೈಲ್ ಅಳವಡಿಸಲು 50 ಸಾವಿರ ರೂ. ಅನುದಾನ ಮಂಜೂರಾತಿ ನೀಡಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮನವಿಗಳನ್ನು ಸ್ವೀಕರಿಸಿದರು. ಕುಳಕೋಡ ರಸ್ತೆಯ ಪಿಎಂಜಿಎಸ್ವಾಯ್ ಕಾಮಗಾರಿಯ … [Read more...] about ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ
ಸಾರ್ವಜನಿಕರ ಅಹವಾಲು
ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ,ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು
ಹೊನ್ನಾವರ : ತಹಸೀಲ್ದಾರರ ಕಾರ್ಯಾಲಯದಲ್ಲಿ ಶನಿವಾರ ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ ನಿಗದಿತ ಸಮಯದಲ್ಲಿ ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.ಹೊನ್ನಾವರ : ತಹಸೀಲ್ದಾರರ ಕಾರ್ಯಾಲಯದಲ್ಲಿ ಶನಿವಾರ ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ ನಿಗದಿತ ಸಮಯದಲ್ಲಿ ಕೆಡಿಟಿ, ನಕಾಶೆ, ಪೋಡಿ … [Read more...] about ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ,ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು
ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ