ಹೊನ್ನಾವರ; ತಾಲೂಕಿನ ಹಲವು ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳು ಮಲತಾಯಿ ಧೋರಣೆ ನಡೆಸುತ್ತಿದ್ದಾರೆ. ಸಮಸ್ಯೆ ಬಗೆಹರಿಯದೇ ಹಾಗೆಯೇ ಮುಂದುವರೆದರೇ,ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.ತಾಲೂಕಿನ ಮತದ ಮೇಲೆ ಕಣ್ಣಿಡುವ ಜನಪ್ರತಿನಿಧಿಗಳು ಇಲ್ಲಿಯ ಸಮಸ್ಯೆಗೆ ಸ್ಪಂದಿಸಲು ಮುಂದಾಗದೇ ಇರುವುದು ವಿಷಾಧನೀಯ. ಐ.ಆರ್.ಬಿ ಕಂಪನಿಯ ಪಟ್ಟಣದ ರಸ್ತೆ ಅಗಲೀಕರಣ ವಿಷಯದಲ್ಲಿ ಸಾರ್ವಜನಿಕರ ಪರವಾಗಿ ಧ್ವನಿ ಎತ್ತಲು ಸಂಘಟನೆ ಮುಂದಾಗಿದೆ. … [Read more...] about ರಾಷ್ಟ್ರೀಯ ಹೆದ್ದಾರಿಯ ವಿಷಯದಲ್ಲಿ ಮಲತಾಯಿ ಧೋರಣೆ; ಕರುನಾಡ ವಿಜಯಸೇನೆಯಿಂದ ಪ್ರತಿಭಟನೆಯ ಎಚ್ಚರಿಕೆ