ಹೊನ್ನಾವರ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಹಾಗೂ ಸಂಗಮ ಸೇವಾ ಸಂಸ್ಥೆ (ರಿ) ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ವೆಸ್ಟ್ಕೋಸ್ಟ್ ಪೇಪರ ಮಿಲ್ ದಾಂಡೇಲಿಯವರ ಪ್ರಾಯೋಜತ್ವದಲ್ಲಿ ‘ವಾಯು ಮಾಲಿನ್ಯವನ್ನು ಹಿಮ್ಮೆಟ್ಟಿಸಿ’ ಎಂಬ ವಿಷಯದಲ್ಲಿ ತಾಲೂಕಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಚಿತ್ರ ಬಿಡಿಸುವ ಸ್ಪರ್ಧೆ ಶ್ರೀ ಚನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ನಡೆಯಿತು. ಈ ಕಾರ್ಯಕ್ರಮದ … [Read more...] about ಹೊನ್ನಾವರ ತಾಲೂಕು ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ