ಹೊನ್ನಾವರ: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹೊನ್ನಾವರ ವತಿಯಿಂದ ವಿಷೇಶ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಪಟ್ಟಣದ ಮೂಡಗಣಪತಿ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಕರಾಗಿ ಆಗಮಿಸಿದ ಪ.ಪಂ ಅಧ್ಯಕ್ಷೆ ರಾಜಶ್ರೀ ನಾಯ್ಕ ಮಾತನಾಡಿ ಸರ್ಕಾರವು ಇಲಾಖೆಗಳ ಮೂಲಕ ನಡೆಸುವಂತಹ ಇಂತಹ ವೈದ್ಯಕೀಯ ಶಿಬಿರಗಳಲ್ಲಿ ತಂದೆ-ತಾಯಂದಿರು ವಿಷೇಶ … [Read more...] about ಮೂಡಗಣಪತಿ ಸಬಾಭವನದಲ್ಲಿ ನಡೆದ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಸಾರ್ವಜನಿಕ ಶಿಕ್ಷಣ ಇಲಾಖೆ
ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ
ಹೊನ್ನಾವರ: “ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆ ಮೂಲಮಂತ್ರ” ಎಂದು ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಭಿಪ್ರಾಯಿಸಿದರು. ಜಿಲ್ಲಾಪಂಚಾಯತ್ ಉತ್ತರ ಕನ್ನಡ,ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಹೆರಂಗಡಿ,ನಾಗಂತೂರ,ಉಪ್ಪೋಣಿ, ಮಾಗೋಡ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ … [Read more...] about ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ
ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ
ಹಳಿಯಾಳ:- ಲಯನ್ಸ ಇಂಟರನ್ಯಾಶನಲ್ ಕ್ಲಬ್, ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಿನಿ ವಿಧಾನಸೌಧದ ಎದುರು ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಹಶಿಲ್ದಾರ್ ವಿಧ್ಯಾಧರ ಗುಳಗುಳಿ ಹಸಿರು ಧ್ವಜ ತೊರಿಸಿ ಚಾಲನೆ ನೀಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳವರು, ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಮತ್ತು ಶಿಕ್ಷಕರು … [Read more...] about ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ
ವಿವಿದ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
ಹೊನ್ನಾವರ;.Àಕರ್ನಾಟಕ ಅರಣ್ಯ ಇಲಾಖೆ ಹೊನ್ನಾವರ ಇವರ ಆಶ್ರಯದಲ್ಲಿ ತಾಲೂಕಾ ಆಡಳಿತ. ಪಟ್ಟಣ ಪಂಚಾಯತ ಹೊನ್ನಾವರ. ಜಿಲ್ಲಾ ಪಂಚಾಯತ ಕಾರವಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾನೂನು ಸೇವಾ ಸಮಿತಿ, ವಕಿಲರ ಸಂಘ ಹಾಗೂ ವಿವಿದ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.ಹೊನ್ನಾವರ ದುರ್ಗಾಕೇರಿಯ ಸೆಂಟ್ ಥಾಮಸ್ ಮೈದಾನಲ್ಲಿ ಸಸಿ ನಡುವುದರ ಮೂಲಕ ಹೊನಾವರ ಸಿವಿಲ್ ಕೋರ್ಟ ಹಿರಿಯ ನ್ಯಾಯಾಧಿಸರಾದ ಚನ್ನಕೇಶವ ರೆಡ್ಡಿ ಪ್ಲಾಸ್ಟಿಕ್ ಮುಕ್ತ ಹೊನ್ನಾವರ … [Read more...] about ವಿವಿದ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್
ಕಾರವಾರ:ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಇದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್ ಹೇಳಿದರು. ನಗರದ ಹಿಂದೂ ಹೈಸ್ಕೂಲ್ ಆವರಣದಲ್ಲಿನ ಬಾಲ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜವಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮುಂದಿದೆ ಎಂದು ಅವರು ಅಭಿಪ್ರಾಯ … [Read more...] about ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್