ಹಳಿಯಾಳ:- ಹಳಿಯಾಳದಲ್ಲಿ ಬಹುಕೋಟಿ ಮೊತ್ತದ ಒಳ ಚರಂಡಿ ಕಾಮಗಾರಿ ಪ್ರಾರಂಭಿಸುವ ಮೊದಲು ಸಾರ್ವಜನೀಕರಿಂದ ಆಕ್ಷೇಪಣೆ, ಅಭಿಪ್ರಾಯ, ಅಹವಾಲುಗಳನ್ನು ಆಲಿಸದೆ ಸಾರ್ವಜನೀಕರಿಗೆ ವಿರುದ್ದವಾಗಿ ಕಾಮಗಾರಿ ಪ್ರಾರಂಭಿಸಿದಲ್ಲಿ ಸಾರ್ವಜನೀಕರೊಂದಿಗೆ ಸೇರಿ ಹಳಿಯಾಳ ಬಂದ್ ಮಾಡುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಳಿಯಾಳ ಬಿಜೆಪಿ ಘಟಕವು ಖಡಕ್ ಎಚ್ಚರಿಕೆಯನ್ನು ನೀಡಿದೆ. ಹಳಿಯಾಳ ತಾಲೂಕಾ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ನೇತೃತ್ವದಲ್ಲಿ ಪದಾಧಿಕಾರಿಗಳು, … [Read more...] about ಜನರ ಆಕ್ಷೇಪಣೆ, ಅಭಿಪ್ರಾಯ ಸಂಗ್ರಹಿಸಿದ ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿದರೇ ಊಗ್ರ ಪ್ರತಿಭಟನೆ.