ಹಳಿಯಾಳ:- ಪಟ್ಟಣದಲ್ಲಿ ಪರವಾನಿಗೆ ಹೊಂದಿರುವ ಮಧ್ಯದಂಗಡಿಗಳನ್ನು ಹೊರತು ಪಡಿಸಿ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಸಾರ್ವಜನೀಕ ಸ್ಥಳಗಳಲ್ಲಿಯೂ ಎಗ್ಗಿಲ್ಲದೇ ಅಕ್ರಮ ಸರಾಯಿ ಮಾರಾಟ ಮೀತಿ ಮೀರಿ ನಡೆದಿದೆ ಎಂಬ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಪಟ್ಟಣದಲ್ಲಿ ಸತ್ಯನಾರಾಯಣ, ಶ್ರೀದೇವಿ, ಸುಚಿತ್ರಾ, ವೈಶಾಲಿ-ರಾಘವೇಂದ್ರ, ಶ್ರೀ ರೇಣುಕಾ, ಶ್ರೀ ಬಾಲಾಜಿ, ಮರ್ಯ, ಫ್ರೇಂಡ್ಸ್, ಬಾಬುರಾವ್, ಲಕ್ಷö್ಮಣ ಪ್ಯಾಲೇಸ್ ಬಾರ್ ಮತ್ತು ರೆಸ್ಟೋರೆಂಟಗಳು, ರಾಜಶೇಖರ … [Read more...] about ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಮಾರಾಟ ಹಾವಳಿ – ಕಣ್ಣು ಮುಚ್ಚಿ ಕುಳಿತ ಅಬಕಾರಿ ಇಲಾಖೆ.
ಸಾರ್ವಜನೀಕ ಸ್ಥಳ
ಹಳಿಯಾಳದಲ್ಲಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ಕಲಾವಿದರಿಂದ ಅಂತಿಮ ಸ್ಪರ್ಶ ದಲ್ಲಿ ಮೂಡುತ್ತಿವೆ ವಿವಿಧ ಬಗೆಯ ಗಣೇಶ ಮೂರ್ತಿಗಳು
ಹಳಿಯಾಳ :- ತಾಲೂಕಿನ ನೂರಾರು ಕಲಾವಿದರ ಕೈಚಳಕದಲ್ಲಿ ಮೂಡಿರುವ ವಿವಿಧ ಬಗೆಯ ಸಾವಿರಾರು ಗಣಪತಿ ವಿಗ್ರಹಗಳು ಕಲಾವಿದರ ಅಂತಿಮ ಸ್ಪರ್ಶದೊಂದಿಗೆ ದಿ.13 ರಂದು ನಡೆಯುವ ಗಣೇಶೋತ್ಸವಕ್ಕೆ ಸಜ್ಜಾಗುತ್ತಿವೆ. ಮನೆ-ಮನೆಗಳಲ್ಲಿ, ಸಾರ್ವಜನೀಕ ಸ್ಥಳಗಳಲ್ಲಿ ಆಕರ್ಷಕ ಅಲಂಕಾರಗಳಿಂದ ಬೃಹತ್ ಮಂಟಪಗಳು ತಲೆ ಎತ್ತಿದ್ದು ಪ್ರಥಮ ಪೂಜಕ, ವಿಘ್ನ ನಿವಾರಕನ ಆಗಮನಕ್ಕೆ ಕ್ಷಣಗಣನೆ ನಡೆದಿದೆ. “ಗಣಪತಿ ಬಪ್ಪಾ ಮೊರಯಾ ಪುಡಚಾ ವರ್ಷಿ ಲವಕರ ಯಾ” ಎಂದು ಕಳೆದ ವರ್ಷ ಗಣೇಶನನ್ನು ವಿಜೃಂಭಣೆಯಿಂದ … [Read more...] about ಹಳಿಯಾಳದಲ್ಲಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ಕಲಾವಿದರಿಂದ ಅಂತಿಮ ಸ್ಪರ್ಶ ದಲ್ಲಿ ಮೂಡುತ್ತಿವೆ ವಿವಿಧ ಬಗೆಯ ಗಣೇಶ ಮೂರ್ತಿಗಳು