ಹಳಿಯಾಳ:- ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗ ಆಡಳಿತದಲ್ಲಿರುವ ಮೈತ್ರಿ ಸರ್ಕಾರಗಳು ರೈತಪರವಾಗಿವೆ. ಸಾಲ ಮನ್ನಾ, ಕೃಷಿ ಸಾಲ ಸೌಲಭ್ಯ, ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮುಖಾಂತರ ಸರ್ಕಾರ ರೈತರ ಬದುಕನ್ನು ಹಸನಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷ ಹಾಗೂ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಪಟ್ಟಣದ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾ ಭವನದಲ್ಲಿ ನಡೆದ “ಬೆಳೆ ವಿಮಾ … [Read more...] about ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ
ಸಾಲ ಮನ್ನಾ
ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
ಕಾರವಾರ:ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು … [Read more...] about ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು