ಹಳಿಯಾಳ:- ಕ್ಷೇತ್ರದಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ದಿ ಕಾರ್ಯಗಳು ಈ ಅವಧಿಯಲ್ಲಿ ಆಗಿದ್ದು ಸಾವಿರಾರು ಕೋಟಿ ಅನುದಾನದ ಹೊಳೆಯನ್ನು ಹರಿಸಿರುವ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ್ತೊಮ್ಮೆ ಆಯ್ಕೆ ಮಾಡಿ ಕ್ಷೇತ್ರದ ಅಭಿವೃದ್ದಿಗೆ ಅವಕಾಶ ಮಾಡಿಕೊಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಮನವಿ ಮಾಡಿದರು. ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಅಭ್ಯರ್ಥಿ ದೇಶಪಾಂಡೆ ಪರ ನಿರಂತರ ಚುನಾವಣಾ ಪ್ರಚಾರ ನಡೆಸುತ್ತಿರುವ ಅವರು ಕ್ಷೇತ್ರದಲ್ಲಿ ಈ ಹಿಂದೆ … [Read more...] about ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.
ಸಾವಿರಾರು ಕೋಟಿ
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ
ಕಾರವಾರ:ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಆರೋಪಿಸಿದ್ದಾರೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು, ರಾಜ್ಯದ ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಹೊಡೆದು ತಮ್ಮ ತಮ್ಮ ಹೈಕಮಾಂಡಗಳಿಗೆ ಸಾವಿರಾರು ಕೋಟಿ ರೂಪಾಯಿ ಕಪ್ಪುಕಾಣಿಕೆ ಕಳಿಸಿ ಕೊಡುವ ಮೂಲಕ ಇಡೀ ಕರ್ನಾಟಕ ರಾಜ್ಯವನ್ನು ಲೂಟಿ ಹೊಡೆದಿದ್ದಾರೆ. ಈಗಾಗಲೇ ಗೋವಿಂದ … [Read more...] about ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ