ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಸಾವಿರ
34ಸಾವಿರ ರೂ ಮೌಲ್ಯದ ಸರಾಯಿ ವಶ
ಕಾರವಾರ: ಅಕ್ರಮ ಸರಾಯಿ ಮಾರಾಟಗಾರರು ಮಲ್ಲಾಪುರದ ಸಾರ್ವಜನಿಕ ಶೌಚಾಲಯದಲ್ಲಿ ಗೋವಾ ಮದ್ಯವನ್ನು ಬಚ್ಚಿಟ್ಟಿದ್ದರು. ಶೌಚಾಲಯದ ಮೇಲೆ ದಿಡೀರ್ ದಾಳಿ ನಡೆಸಿದ ಪೊಲೀಸರು 34ಸಾವಿರ ರೂ (ಗೋವಾ ದರ) ಮೌಲ್ಯದ ಸರಾಯಿಯನ್ನು ವಶಪಡಿಸಿಕೊಂಡು ಅಬಕಾರಿ ಇಲಾಖೆಗೆ ಹಸ್ತಾಂತರಿಸಿದರು. ಇಲ್ಲಿನ ಲಕ್ಷ್ಮಿ ನಗರದಲ್ಲಿರುವ ಸಾರ್ವಜನಿಕ ಶೌಚಾಲಯ ಕಳೆದ ಹಲವು ವರ್ಷಗಳಿಂದ ಹಾಳು ಬಿದ್ದಿದೆ. ಕನಿಷ್ಟ ಮೂಲಭೂತ ಸೌಕರ್ಯವೂ ಇಲ್ಲದ ಕಾರಣ ಇದನ್ನು ಜನ ಬಳಸುತ್ತಿಲ್ಲ. ಹೀಗಾಗಿ ಶೌಚಾಲಯ ಅಕ್ರಮ … [Read more...] about 34ಸಾವಿರ ರೂ ಮೌಲ್ಯದ ಸರಾಯಿ ವಶ
ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಕಾರವಾರ:ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 21 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕಡಿಮೆ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ … [Read more...] about ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಕುಸಿದ ಶಾಲಾ ಕಟ್ಟಡ
ಕಾರವಾರ:ಸೋನಾರವಾಡದ ಶಾರದಾ ಮಂದಿರದಲ್ಲಿನ ಶಾಲಾ ಕಟ್ಟಡ ಶಿಥಿಲಗೊಂಡು ಕುಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಪಕ್ಕದ ಕೊಠಡಿಯಲ್ಲಿ ಮಕ್ಕಳು ಊಟ ಮಾಡುತ್ತಿದ್ದರು. ಪ್ರಾಥಮಿಕ ಶಾಲೆಯ ಖಾಲಿ ಇರುವ ಎರಡು ಕೋಠಡಿಗಳ ಪೈಕಿ ಒಂದನ್ನು ಅಂಗನವಾಡಿ ನಡೆಸಲು ಅನುಮತಿ ನೀಡಲಾಗಿತ್ತು. ಇನ್ನೊಂದನ್ನು ಹಾಗೆ ಖಾಲಿ ಬಿಡಲಾಗಿತ್ತು. ಖಾಲಿ ಬಿಡಲಾಗಿದ್ದ ಕಟ್ಟಡ ಕುಸಿತ ಕಂಡಿದೆ. ಇದರಿಂದ ಪಕ್ಕದ ಕೋಣೆಗೂ ಅಲ್ಪ ಹಾನಿಯಾಗಿದೆ. ಪಕ್ಕದ ಕೋಣೆಯಲ್ಲಿ ಊಟ ಮಾಡುತ್ತಿದ್ದ 10 ಅಂಗನವಾಡಿ … [Read more...] about ಕುಸಿದ ಶಾಲಾ ಕಟ್ಟಡ
ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ
ಕಾರವಾರ:ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಮತ್ತು ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಶಾಸಕ ಸತೀಶ್ ಸೈಲ್, ಮಂಕಾಳು ವೈದ್ಯ ಮುಂದಾಳತ್ವದಲ್ಲಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸರ್ಕಾರ ರೈತರಿಗೆ 50 ಸಾವಿರ ರು.ವರೆಗೆ ಕೃಷಿ ಸಾಲ ಮನ್ನಾ ಮಾಡಿದಂತೆ ಮೀನುಗಾರರು ಪಡೆದ ಸಾಲವನ್ನೂ ಮನ್ನಾ … [Read more...] about ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ