ಕಾರವಾರ:ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಾಂಡೇಲಿಯಲ್ಲಿ ಕಾಳಿ ಕಯಾಕ್ ಉತ್ಸವವನ್ನು ಆಯೋಜಿಸಲಾಗುತ್ತಿದ್ದು, ಜೂನ್ 2ರಿಂದ 4ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ದೇಶ ವಿದೇಶಗಳಿಂದ ಕಯಾಕ್ ಪಟುಗಳು ಭಾಗವಹಿಸಲಿದ್ದಾರೆ. ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯ ಸಲಹೆಗಾರ ಕೀರ್ತಿ ಪಾಯಸ್ ಅವರು ಸೋಮವಾರ ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವೈಟ್ ವಾಟರ್ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗುತ್ತಿದೆ. ಕೇರಳದ ಮಲಬಾರ್ ನದಿ ಉತ್ಸವ, ಗಂಗಾ … [Read more...] about ಕಯಾಕಿಂಗ್ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು