ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಸಿಂಡಿಕೇಟ್
ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್
ದಾಂಡೇಲಿ:ನಗರದ ಜೆ.ಎನ್.ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕಿನಲ್ಲಿ ಹತ್ತೂ ರೂ ನಾಣ್ಯ ಸ್ವೀಕೃತಿಗೆ ಸಂಬಂಧಪಟ್ಟಂತೆ ಕಳೆದ ಕೆಲ ದಿನಗಳಿಂದ ಗೊಂದಲ ಏರ್ಪಟ್ಟಿದ್ದು, ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ನಾಗರೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊನ್ನೆ ಶನಿವಾರ ನಗರದ ಯುವ ಮುಖಂಡ ಸುಧೀರ ಶೆಟ್ಟಿಯವರು ಎಂದಿನಂತೆ ತಮ್ಮ ಹಾಲಿನ ವ್ಯವಹಾರಕ್ಕೆ ಸಂಬಂಧಿಸಿದ ಹಣವನ್ನು ಹಾಲಿನ ಕಂಪೆನಿಯ ಉಳಿತಾಯ ಖಾತೆಗೆ ನೇರವಾಗಿ ವರ್ಗಾಯಿಸಲು ಸಿಂಡಿಕೇಟ್ ಬ್ಯಾಂಕಿಗೆ … [Read more...] about ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್