ಕಾರವಾರ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸಮುದಾಯದ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಗಸ, ರಜಕ, ಪರಿಟ ಎಂದು ಗುರುತಿಸಿಕೊಂಡಿರುವ ಮಡಿವಾಳ ಸಮುದಾಯವೂ ಕರ್ನಾಟಕದಲ್ಲಿ ಸುಮಾರು 15 ಲಕ್ಷ ಜನ ಸಂಖ್ಯೆಯನ್ನು ಹೊಂದಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದೂಳಿದವರೇ ಹೆಚ್ಚಿರುವ … [Read more...] about ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಂಘದವರಿಂದ ಪ್ರತಿಭಟನೆ
ಸಿಕ್ಕಿ
ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ
ಕಾರವಾರ:ಅಬಕಾರಿ ಇಲಾಖೆಯಲ್ಲಿನ ಅನುಪಯುಕ್ತ ವಾಹನಗಳ ಹರಾಜು ಪ್ರಕ್ರಿಯೆ ಸೋಮವಾರ ನಡೆದಿದ್ದು, ಬಹುತೇಕರು ಸಾರಿಗೆ ಅಧಿಕಾರಿಗಳು ನಿಗದಿ ಪಡಿಸಿದಕ್ಕಿಂತಲೂ ಕನಿಷ್ಟ ಬೆಲೆಗೆ ಹರಾಜು ಕೂಗಿದರು. ಸರ್ಕಾರ ನಿಗದಿ ಪಡಿಸಿದ ಬೆಲೆಗಿಂತಲೂ ಕಡಿಮೆ ಬೆಲೆಗೆ ವಾಹನಗಳನ್ನು ಬಿಡುವದಿಲ್ಲ ಎಂದು ಅಬಕಾರಿ ಇಲಾಖೆಯವರು ಸ್ಪಷ್ಟ ಪಡಿಸಿದರು. ಆದರೂ ಮೂರು ಕಾಸಿನ ದರಕ್ಕೆ ಕೂಗುವವರ ಸಂಖ್ಯೆ ಕಡಿಮೆಯಿರಲಿಲ್ಲ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದ ಹರಾಜು ಪ್ರಕ್ರಿಯೆ ಜಿ.ಎಸ್.ಟಿ … [Read more...] about ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ