ನವದೆಹಲಿ: ರಾಜಸ್ಥಾನ, ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿನಡೆದ ಮೂರು ಪತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು 68 ಮಂದಿಸಾವನ್ನಪ್ಪಿರುವ ಘಟನೆ ನಡೆದಿದೆ.ಉತ್ತರ ಪ್ರದೇಶದಲ್ಲಿ ಸುರಿದ ಭಾರೀಮಳೆಯ ಸಂದರ್ಭದಲ್ಲಿ ಸಿಡಿಲಿಗೆ 41 ಮಂದಿ ಬಲಿಯಾಗಿದ್ದಾರೆ.ಮಧ್ಯಪ್ರದೇಶದಲ್ಲಿ 7 ಮಂದಿ ಸಿಡಿಲು ಬಡಿದು ಸಾವನ್ನಪ್ಪಿರುವುದುವರದಿಯಾಗಿದೆ. ರಾಜಸ್ಥಾನದಲ್ಲಿ 7 ಮಕ್ಕಳು ಸೇರಿದಂತೆ 20 ಮಂದಿಸಿಡಿಲಿಗೆ ಮೃತರಾಗಿದ್ದಾರೆ. ರಾಜಸ್ಥಾನದ ಕೋಟಾ ಮತ್ತು ದೋಲ್ಪುರ್ಜಿಲ್ಲೆಗಳಲ್ಲಿ … [Read more...] about ಸಿಡಿಲು ಬಡಿದು 68 ಮಂದಿ ಸಾವು