ಹಳಿಯಾಳ: ಹಳಿಯಾಳ ಕ್ಷೇತ್ರದಲ್ಲಿ ವಿ.ಪ.ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ ರವರು ಕಾಂಗ್ರೆಸ ಪಕ್ಷದಿಂದ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಿದರೆ ಖಂಡಿತವಾಗಿಯೂ ಹಳಿಯಾಳ ಬಿಜೆಪಿ ವತಿಯಿಂದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರನ್ನು ಘೊಟ್ನೇಕರ ವಿರುದ್ಧ ಸ್ಪರ್ದೆಗೆ ನಿಲ್ಲಿಸಲು ತಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಘೊಟ್ನಕರ ಅವರ ಸವಾಲನ್ನು ಹಳಿಯಾಳ ಬಿಜೆಪಿ ಘಟಕ ಸ್ವಾಗತಿಸುತ್ತದೆ ಎಂದು ಹಳಿಯಾಳ ಬಿಜೆಪಿ ಪಕ್ಷ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ತಿರುಗೇಟು … [Read more...] about ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್
ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ;ಕಬ್ಬು ಬೆಳೆಗಾರ ಸಂಘದವರ ಎಚ್ಚರಿಕೆ
ಹಳಿಯಾಳ: 2017-18 ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಪ್ರಥಮ ಕಂತಾಗಿ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ 30 ರಂದು ನೀಡಿದ ಗಡುವಿಗೆ ತಾಲೂಕಾಡಳಿತ ಹಾಗೂ ಸಕ್ಕರೆ ಕರ್ಖಾನೆಯವರು ಸ್ಪಂದಿಸದೆ ಇರುವುದರಿಂದ ಡಿಸೆಂಬರ್ 5ರ ಒಳಗೆ ಜಿಲ್ಲಾಧಿಕಾರಿಗಳು ಕಬ್ಬು ಬೆಳೆಗಾರ ರೈತರ ಸಮಸ್ಯೆಯನ್ನು ಬಗೆಹರಿಸದೆ ಇದ್ದರೇ ದಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ ನಡೆಸಲಾಗುವುದೆಂದು … [Read more...] about ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ;ಕಬ್ಬು ಬೆಳೆಗಾರ ಸಂಘದವರ ಎಚ್ಚರಿಕೆ
ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕು;ಆರಾಧ್ಯ ವಿ.ಎಸ್.
ಹೊನ್ನಾವರ , ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ಅನೇಕ ಜನಪರ ಕಾರ್ಯಕ್ರಮಗಳು ಸಮಾಜದ ಎಲ್ಲಾ ವರ್ಗದ ಜನರಿಗೂ ತಲುಪಿದ್ದು, ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕೆಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಆರಾಧ್ಯ ವಿ.ಎಸ್. ಹೇಳಿದರು. ಅವರು ಹೆರಂಗಡಿ ಪಂಚಾಯತ್ ಕಾಂಗ್ರೇಸ್ ಘಟಕ ಮತ್ತು ಮಂಕಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಆಶ್ರಯದಲ್ಲಿ ಅಳ್ಳಂಕಿಯಲ್ಲಿ ನಡೆದ ಕಾಂಗ್ರೇಸ್ ಕಾರ್ಯಕರ್ತರ … [Read more...] about ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕು;ಆರಾಧ್ಯ ವಿ.ಎಸ್.
ಹೊನ್ನಾವರ ತಹಶೀಲ್ದಾರ ಕಛೇರಿಯ ಮುಂದೆ 36 ತಾಸುಗಳ ಅಹೋರಾತ್ರಿ ಧರಣಿ
ಹೊನ್ನಾವರ . ಅರಣ್ಯ ಭೂಮಿ ಸಾಗುವಳಿದಾರರ ತಾಲೂಕಾ ಹೋರಾಟ ಸಮಿತಿಯವರು ಹೊನ್ನಾವರ ತಹಶೀಲ್ದಾರ ಕಛೇರಿಯ ಮುಂದೆ 36 ತಾಸುಗಳ ಅಹೋರಾತ್ರಿ ಧರಣಿ ನಡೆಸಿ ತಾಲೂಕು ಆಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅರಣ್ಯ ಭೂಮಿ ಸಾಗುವಳಿದಾರರ ಪರವಾಗಿ ಚಂದ್ರಕಾಂತ ಕೊಚರೇಕರ್ ನೇತ್ರತ್ವದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರರಾದÀ ವಿ. ಆರ್. ಗೌಡ ಮನವಿ ಸ್ವೀಕರಿಸಿ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳನ್ನು ಸರ್ಕಾರದ ಗಮನ ಸೆಳೆಯುವುದಾಗಿ ಧರಣಿ ನಿರತರಿಗೆ … [Read more...] about ಹೊನ್ನಾವರ ತಹಶೀಲ್ದಾರ ಕಛೇರಿಯ ಮುಂದೆ 36 ತಾಸುಗಳ ಅಹೋರಾತ್ರಿ ಧರಣಿ
ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ
ಕಾರವಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಪಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದವರು ಭಾನುವಾರ ಸುಭಾಷ್ ವೃತ್ತದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪೃತಿಕೃತಿ ದಹಿಸಿ ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ನಾಗರಾಜ ನಾಯಕ, ರಾಜಕೀಯ ವಿರೋಧಿಗಳನ್ನು ಹೆಣೆಯಲು ಕಾಂಗ್ರೆಸ್ ಸರ್ಕಾರ ಭೃಷ್ಟಾಚಾರ ನಿಗ್ರಹ ದಳವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಎಸಿಬಿ ಅಧಿಕಾರಿಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ … [Read more...] about ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ