ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ ಘಟಕ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆಗಳಲ್ಲಿ ಡಿಸೆಂಬರ 23 ರಿಂದ 28 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಡಿಸೆಂಬರ 23 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜೊಯಿಡಾ, ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ, ಮದ್ಯಾಹ್ನ 3 ರಿಂದ 4.30 ರವರೆಗೆ ಹಳಿಯಾಳ, ಶಿರಸಿ ಪ್ರವಾಸಿ ಮಂದಿರದಲ್ಲಿ. ಡಿಸೆಂಬರ 26 ರಂದು ಬೆಳಗ್ಗೆ 11.30 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಮುಂಡಗೋಡ, ಹೊನ್ನಾವರ … [Read more...] about ಡಿಸೆಂಬರ 23 ರಿಂದ 28 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ