ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಸಿದ್ದಾಪುರ
ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ
ಭಟ್ಕಳ:ಹಿಂದೆ ಗ್ರಾಮೀಣ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಪ್ರೌಢ ಶಾಲೆಗೆ ಹೋಗುವುದು ಕನಸಿನ ಮಾತಾಗಿತ್ತು. ಅನೇಕ ಕಡೆಗಳಲ್ಲಿ ಕನ್ನಡ ಶಾಲೆ ಮುಗಿಸಿ ಪ್ರೌಢ ಶಾಲೆಗೆ 3-4 ಕಿ.ಮಿ. ನಡೆದು ಹೋಗಬೇಕಾಗಿತ್ತು, ಹಲವು ಕಡೆಗಳಲ್ಲಿ ನದಿ-ತೊರೆಗಳನ್ನು ದಾಟಿ ಹೋಗಬೇಕಾಗಿದ್ದರಿಂದ ಹುಡುಗಿಯರಿಗೆ ಪ್ರೌಢಶಾಲೆ ಕನಸಿನ ಮಾತಾಗಿದ್ದರೆ, ಹುಡುಗರಿಗೂ ಮನೆಯಲ್ಲಿ ದೂರ ಕಳುಹಿಸುವುದು ಕಡಿಮೆಯೇ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶವಾದ ಮಾರುಕೇರಿಯಲ್ಲಿದ್ದ ಸಂಸ್ಕøತ … [Read more...] about ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ
ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ಕಾರವಾರ:ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸರ್ಕಾರಿ ಕೆರೆಗಳ ಒತ್ತುವರಿ ಕಾರ್ಯಾಚರಣೆ ತೀವ್ರಗೊಂಡಿದ್ದು ಇದುವರೆಗೆ ಒಟ್ಟು 62ಕೆರೆಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ 25ಎಕರೆ 21ಗುಂಟೆ ಕೆರೆ ಜಾಗವನ್ನು ಜಿಲ್ಲಾಡಳಿತ ಸುಪರ್ದಿಗೆ ಪಡೆದುಕೊಂಡಿದೆ. ಸರ್ಕಾರಿ ಕೆರೆಗಳ ಮೋಜಣಿ ಕಾರ್ಯವನ್ನು ಪೂರ್ಣಗೊಳಿಸಿ, ಸುತ್ತಲೂ ಗಡಿಯನ್ನು ನಿಗದಿಪಡಿಸಿ, ಅತಿಕ್ರಮಣವಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳುವಂತೆ … [Read more...] about ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ಹೂಳಿನಿಂದ ಮುಕ್ತವಾದ ಕೆರೆ
ಸಿದ್ದಾಪುರ:ಹಲವು ದಿನಗಳಿಂದ ಕೆರೆಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಜನತಾದಳದ ವತಿಯಿಂದ ಸಿದ್ದಾಪುರ ತಾಲೂಕಿನ ಹಣಜೀರಿ (ಮಳಲವಳ್ಳಿ ಗ್ರಾಮ) ಊರಿನ ಕೊಪ್ಪಿನಕೆರೆಯ ಹೂಳೆತ್ತುವ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. 150 ಕ್ಕೂ ಹೆಚ್ಚು ಜನ ಜನತಾದಳದ ಕಾರ್ಯಕರ್ತರು ಹಾಗೂ ಊರ ನಾಗರೀಕರು ಭಾಗವಹಿಸಿದ್ದರು. … [Read more...] about ಹೂಳಿನಿಂದ ಮುಕ್ತವಾದ ಕೆರೆ
ಬೆಟ್ಟದಿಂದ ಜಾರಿಬಿದ್ದು ಕಾಡೆಮ್ಮೆ ಸಾವು
ಕಾರವಾರ: ಸಿದ್ದಾಪುರದ ತಾಲೂಕಿನ ಹೀರೆಕೈ ಗ್ರಾಮದ ಬೆಟ್ಟದಲ್ಲಿ ಘಟನೆ.. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೀರೆಕೈ 12 ವರ್ಷ ಪ್ರಾಯದ ಕಾಡೆಮ್ಮೆ ಸಾವು.. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ.. ಸಿದ್ದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ … [Read more...] about ಬೆಟ್ಟದಿಂದ ಜಾರಿಬಿದ್ದು ಕಾಡೆಮ್ಮೆ ಸಾವು