ಕಾರವಾರ:ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ನೂತನವಾಗಿ ಪಕ್ಷ ಸೇರ್ಫಡೆಗೊಂಡ ವಿವಿಧ ಮುಖಂಡರನ್ನು ಬರಮಾಡಿಕೊಂಡು ಅವರು ಮಾತನಾಡಿದರು.ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬರಲಿದೆ. ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದ್ದು, ಸೈದ್ದಾಂತಿಕ ನೆಲೆಗಟ್ಟಿನ ಆಧಾರದಲ್ಲಿ ಈ ಬಾರಿ ಗೆಲುವು ಸಿಗಲಿದೆ ಎಂದು ಅವರು … [Read more...] about ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದ: ಅನಂತಕುಮಾರ ಹೆಗಡೆ
ಸಿದ್ದ
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ