ಹಳಿಯಾಳ : ಲೋಕಸಭಾ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮುಂಜಾಗೃತೆ ಕ್ರಮವಾಗಿ ಪಟ್ಟಣದಲ್ಲಿ ಹಳಿಯಾಳ ಪೋಲಿಸ್ ಇಲಾಖೆಯವರು ಸಿಪಿಐ ಬಿ.ಎಸ್. ಲೋಕಾಪುರ ಮತ್ತು ದಾಂಡೇಲಿಯ ಸಿಪಿಐ ಅನೀಷ್ ಮುಜಾವರ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಹಾಗೂ ತಾಲೂಕಿನ ಕೆಸರೊಳ್ಳಿ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಪೋಲಿಸ್ ಪಥ ಸಂಚಲನ ನಡೆಸಿ ಗಮನ ಸೆಳೆದರು. ಪೋಲಿಸ್ ಠಾಣೆಯ ಆವರಣದಿಂದ ಬ್ಯಾಂಡ್ ಸಮೇತ್ ಪೋಲಿಸ್ ಪಥ ಸಂಚಲನವನ್ನು ಶಿವಾಜಿ ಸರ್ಕಲ್, ವನಶ್ರೀ … [Read more...] about ಲೋಕಸಮರ ಹಿನ್ನೆಲೆ ಹಳಿಯಾಳದಲ್ಲಿ ಪೋಲಿಸ್ ಪಥ ಸಂಚಲನ
ಸಿಪಿಐ ಬಿ.ಎಸ್.ಲೋಕಾಪುರ
ಹಳಿಯಾಳ ಪೋಲಿಸರ ಕಾರ್ಯಾಚರಣೆ ಮೂವರು ಅಂತರ ಜಿಲ್ಲಾ ಕಳ್ಳರು ಮಾಲು ಸಮೇತ ಅಂದರ್ – ಜನರಿಂದ ಪ್ರಶಂಸೆ
ಹಳಿಯಾಳ:- ಮೂವರು ಅಂತರ ಜಿಲ್ಲಾ ಕಳ್ಳರನ್ನು ಮಾಲು ಸಮೇತ ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಪೋಲಿಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಆದೇಶದಂತೆ ಎಡಿಷನ್ ಎಸ್ಪಿ ಗೋಪಾಲ ಬ್ಯಾಕೋಡ ಹಾಗೂ ದಾಂಡೇಲಿ ಡಿವೈಎಸ್ಪಿ ಪಿ.ಮೋಹನ ಪ್ರಸಾದ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಬಿ.ಎಸ್.ಲೋಕಾಪುರ ಹಾಗೂ ಪಿ.ಎಸ್.ಐ ಆನಂದಮೂರ್ತಿ.ಸಿ. ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳರನ್ನು … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಮೂವರು ಅಂತರ ಜಿಲ್ಲಾ ಕಳ್ಳರು ಮಾಲು ಸಮೇತ ಅಂದರ್ – ಜನರಿಂದ ಪ್ರಶಂಸೆ