ಹಳಿಯಾಳ:- ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ನಾಡಪ್ರಭು ಕೇಂಪೆಗೌಡರ ಜಯಂತಿಯನ್ನು ಆಚರಿಸಲಾಯಿತು. ತಹಶೀಲ್ದಾರ್ ಜಿಕೆ ರತ್ನಾಕರ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ಜೀಜಾಮಾತ ಸಂಘಟನೆಯ ಅಧ್ಯಕ್ಷೆ ಮಂಗಲಾ ಕಶೀಲಕರ, ಪತಂಜಲಿ ಯೋಗ ಸಮೀತಿಯ ಕಮಲ ಸಿಕ್ವೇರಾ, ಮಂಜುನಾಥ ಕರಾಟೆ ಮತ್ತು ಡ್ಯಾನ್ಸ್ ಶಾಲೆಯ ಮಂಜುನಾಥ ಮಾದಾರ, ಸಿಪಿಐ ಲೋಕಾಪುರ, ಹಿರಿಯ ನಾಗರೀಕರ ವೇದಿಕೆಯವರು ಸೇರಿದಂತೆ ಮೊದಲಾದವರು ಇದ್ದರು. ನಿವೃತ್ತ … [Read more...] about ಹಳಿಯಾಳದಲ್ಲಿ ನಾಡಪ್ರಭು ಕೆಂಪೇಗೌಡ ದಿನಾಚರಣೆ ಆಚರಣೆ.
ಸಿಪಿಐ ಲೋಕಾಪುರ
ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ- ವೇತನ ನೀಡದೆ ಕೆಲಸದಿಂದ ವಜಾ ಮಾಡಿರುವ ಆರೋಪ.
ಹಳಿಯಾಳ :- 7 ತಿಂಗಳಿಂದ ವೇತನ ನೀಡದೆ ಸತಾಯಿಸಿದ್ದು ಅಲ್ಲದೇ ಕಳೆದ 2 ತಿಂಗಳಿಂದ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ(ನಾನ ಕ್ಲಿನಿಕ್) ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ತಾಲೂಕಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ವಿದ್ಯಮಾನ ಮಂಗಳವಾರ ನಡೆಯಿತು. ಕೆಲಸದಿಂದ ವಂಚಿತರಾಗಿರುವ 9 ಜನ ಮಹಿಳಾ ಸಿಬ್ಬಂದಿಗಳು ತಮ್ಮ ಕುಟುಂಬದವರೊಡನೆ ಪಟ್ಟಣದ ತಾಲೂಕಾ ಆಸ್ಪತ್ರೆ ಎದುರು ತಮಗಾದ ಅನ್ಯಾಯದ … [Read more...] about ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ- ವೇತನ ನೀಡದೆ ಕೆಲಸದಿಂದ ವಜಾ ಮಾಡಿರುವ ಆರೋಪ.