ಹೊನ್ನಾವರ: ತಾಲೂಕಿನ ಅರೆಅಂಗಡಿ ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಕವಲಕ್ಕಿಯ ಸುತ್ತ-ಮುತ್ತಲ ಪ್ರದೇಶಗಳಲ್ಲಿ À ಬೀದಿ ನಾಟಕ ಮತ್ತು ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕನಾಟಕ ವಿಶ್ವ ವಿದ್ಯಾಲಯ ಧಾರವಾಡ, ಸರಕಾರಿ ಮಾದರಿ ಹಿರಿಯ ಪಾರ್ಥಮಿಕ ಶಾಲೆ ನಂಬರ್-1 ಸಂಯುಕ್ತಾಶ್ರಯದಲ್ಲಿ ಸಿರಿ ಬಿ.ಎಸ್.ಡಬ್ಲ್ಯೂ ಮಹಾವಿದ್ಯಾಲಯ ಅರೆಅಂಗಡಿ ಇವರು ನಡೆಸುವ ಗ್ರಾಮೀಣ ಸಮಾಜ ಕಾರ್ಯ ತರಬೇತಿ ಶಿಬಿರ ನಡೆಯುತ್ತಿದೆ. ಈ ನಿಮಿತ್ತವಾಗಿ ಕವಲಕ್ಕಿಯ ಸುತ್ತ-ಮುತ್ತಲ … [Read more...] about ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಮತ್ತು ಸ್ವಚ್ಚತಾ ಕಾರ್ಯಕ್ರಮ