ಭಟ್ಕಳ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳು ಬೆಲೆ ಏರಿಕೆ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉ.ಕ ಜಿಲ್ಲಾ ಸಮಿತಿಯು ಭಟ್ಕಳದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಸಹಾಯಕ ಅಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೆರ್ ಹುಸೇನ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಮಾನ್ಯ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು ಸಾಮಾನ್ಯರು … [Read more...] about ಪೆಟ್ರೋಲ್ ಡಿಸೇಲ್ ಎಲ್ಪಿಜಿ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ-ತಾಹೀರ್ ಹುಸೇನ್