ಹೊನ್ನಾವರ: “ಯಕ್ಷಗಾ£ ಎನ್ನುವುದು ಪರಿಪೂರ್ಣ ಕಲೆ’’ ಯಕ್ಷಕಲೆ ತನ್ನ ಚೌÀಕಟ್ಟನ್ನು ಮೀರಬಾರದು.ಮಿರಿದ್ದಲ್ಲಿ ಇದು ಸರ್ವಾಂಗ ಶ್ರೇಷ್ಠ ಕಲೆಯಾಗಿ ಉಳಿಯುವುದಿಲ್ಲ. ಯಕ್ಷ ಕಲಾವಿದನಾದವನು ಕಲೆಯ ಸತ್ವ-ತತ್ವ ಊಳಿಸುವ ಕೆಲಸ ಮಾಡಬೇಕು. ಕಲೆಯನ್ನು ಮಾರಿಕೊಳ್ಳುವ ಕೆಲಸ ಮಾಡಬಾರದು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಪ್ರವಚನದಲ್ಲಿ ಅಭಿಪ್ರಾಯಿಸಿದರು. ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ ಮತ್ತು ಸಿಲೇಕ್ಟ್ ಫೌಂಡೇಶನ್ ಇವರ … [Read more...] about ಯಕ್ಷಾಂಜನೇಯ ಪ್ರಶಸ್ತಿಯನ್ನು ಖ್ಯಾತ ಭಾಗವತರಾದ ಕಪ್ಪೇಕೇರಿ ಸುಬ್ರಾಯ ಭಾಗವತರಿಗೆ ನೀಡಿ ಗೌರವಿಸಲಾಯಿತು