ಹೊನ್ನಾವರ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿ ಪಿ.ಜಿ.ಎಮ್. ಪಾಟೀಲ್ರನ್ನು ಹೊನ್ನಾವರ ವಕೀಲರ ಸಂಘದ ಸದಸ್ಯರು ಹಾಗೂ ನ್ಯಾಯಾಧೀಶರು ಶನಿವಾರ ಹೊನ್ನಾವರ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿದರು. ನ್ಯಾಂiÀiಮೂರ್ತಿಗಳು ತಮ್ಮ ಖಾಸಗಿ ಪ್ರಯಾಣದ ವೇಳೆಗೆ ತಾವು ಇಡಗುಂಜಿಗೆ ತೆರಳುವ ಮಾರ್ಗದಲ್ಲಿ ಹೊನ್ನಾವರಕ್ಕೆ ಭೇಟಿ ನೀಡಿದರು. ನ್ಯಾಯಮೂರ್ತಿಗಳು ಈ ಹಿಂದೆ ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಹಾಗೂ ನಂತರ ಹೊನ್ನಾವರ ಎಮ್.ಎ.ಸಿ.ಟಿ. ಹಾಗೂ ಸಿವಿಲ್ … [Read more...] about ರಾಜ್ಯ ಉಚ್ಚ ನ್ಯಾಯಲಯದ ನ್ಯಾಯಧೀಶರು ಶ್ರೀ ಕ್ಷೇತ್ರ ಇಡಗುಂಜಿಗೆ ಭೇಟಿ ಪ್ರವಾಸಿಮಂದಿರದಲ್ಲಿ ನ್ಯಾಯಧೀಶರೊಂದಿಗೆ ಚರ್ಚೆ
ಸಿವಿಲ್ ನ್ಯಾಯಾಲ
ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ
ಕುಮಟಾ: ಬರ್ಗಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂದಿನ ಮೋಕೇಸ್ತರು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿದ್ದ ಐದು ಪ್ರಕರಣಗಳ ಪೈಕಿ ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ ಮಾಡಿದೆ. ಮಹಾಲಿಂಗೇಶ್ವರ ದೇವಸ್ಥಾನವೂ ಮುಜರಾಯಿ ಇಲಾಖೆಗೆ ಸೇರಿದ್ದಾಗಿದ್ದು, 2018ರ ಸೆಪ್ಟೆಂಬರ್ 8ರಂದು ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಿದ್ದರು. 2017ರ ಅಗಷ್ಟ್ 22 ರಂದು ಪುನ: ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಹಿಂದಿನ … [Read more...] about ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ