ಹೊನ್ನಾವರ ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ತಾಲೂಕಿನ ಮಾವಿನಕುರ್ವಾ ಗ್ರಾಮದ ಸಿ ಆರ್ ಝಡ್ ವ್ಯಾಪ್ತಿಯ ಸಾಂಪ್ರದಾಯಿಕ ಮರಳು ಕಸುಬುದಾರರ ಹಿತರಕ್ಷಣಾ ಸಮಿತಿ ಜಿಲ್ಲಾಧಿಕಾರಿ ಎಸ್ಎಸ್ ನಕುಲ್ ಅವರಿಗೆ ಮನವಿ ನೀಡಿ ಆಗ್ರಹಿಸಿದೆ. ಸಿ ಆರ್ ಝಡ್ ವ್ಯಾಪ್ತಿಯ ಹೊರಗಿನ ಹಾಗೂ ಹೊರ ರಾಜ್ಯದ ಕಾರ್ಮಿಕರನ್ನು ಮರಳು … [Read more...] about ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್ಎಸ್ ನಕುಲ್ ಅವರಿಗೆ ಮನವಿ