ಹೊನ್ನಾವರ – ಇತ್ತೀಚೆಗೆ ಉತ್ತರಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ನಡೆದ ಹತ್ಯಾಚಾರ ಖಂಡಿಸಿ ಘಟನೆಯ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ಆಗ್ರಹಿಸಿ ತಾಲೂಕಾ ಜನವಾದಿ ಮಹಿಳಾ ಸಂಘಟನೆ, ಸಿ.ಐ.ಟಿ.ಯು, ಡಿ.ವೈ.ಎಪ್.ಐ, ಎಸ್.ಎಪ್.ಐ ಸಂಘಟನೆಗಳು ಜಂಟಿಯಾಗಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಉತ್ತರಪ್ರದೇಶದಲ್ಲಿ ಸಂಪ್ಟೆಬರ್ 14ರಂದು ನಾಗರಿಕ ಸಮಾಜ ನಾಚಿ ತಲೆತಗ್ಗಿಸಬೇಕಾದ ಘಟನೆ ನಡೆದಿದೆ. ಇಂತಹ ದುರ್ಘಟನೆ … [Read more...] about ಹತ್ರಾಸ್ ದಲಿತ ಯುವತಿಯಮೇಲಿನ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಯ ಪ್ರಮುಖರಿಂದ ಮನವಿ
ಸಿ.ಐ.ಟಿ.ಯು
ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ
ಭಟ್ಕಳ:ಅಸಂಘಟಿತ ಕಾರ್ಮಿಕರಿಗೆ ಕನಿಷ್ಟ ಕೂಲಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ ಎನ್ನುವ ಕಾರ್ಯಕ್ರಮವನ್ನು ಸಿ.ಐ.ಟಿ.ಯು. ಭಟ್ಕಳದ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಶಿರಾಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿ.ಐ.ಟಿ.ಯು. ರಾಜ್ಯ ಸಮಿತಿ ಸದಸ್ಯೆ ಗೀತಾ ನಾಯ್ಕ ಮಾತನಾಡಿ ಇಂದು ಕೇಂದ್ರ ಸರಕಾರ 44 ಕೇಂದ್ರ ಕಾರ್ಮಿಕ ಕಾನೂನನ್ನು ಸರಳೀಕರಿಸುವ ನೆಪದಲ್ಲಿ ಕಾರ್ಪೋರೇಟ್ ಬಂಡವಾಳಶಾಹಿ ಪರ ಕಾರ್ಮಿಕರ ವಿರುದ್ಧ ನೀತಿ ಮಾಡಲು ಹೊರಟಿದೆ … [Read more...] about ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ