ಹೊನ್ನಾವರ : ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿ.ಬಿ.ಐ.ಗೆ ಪರೇಶ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದ್ದಲ್ಲಿ ಕೇವಲ 7 ದಿನಗಳಲ್ಲಿ ನ್ಯಾಯ ಕೊಡಿಸುವುದಾಗಿ ಮುಗ್ಧ ಜನರಿಗೆ ಪ್ರಚೋದನೆ ನೀಡಿದ್ದ ಬಿ.ಜೆ.ಪಿ. ಮುಖಂಡರುಗಳು 7ತಿಂಗಳಾದರೂ ತನಿಖೆಯ ಬಗ್ಗೆ ಸೊಲ್ಲೇತ್ತದಿರುವುದನ್ನು ಖಂಡಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮೂರು ಹಂತದಲ್ಲಿ ಹೋರಾಟ ನಡೆಸಲಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು … [Read more...] about ಪರೇಶ ಮೇಸ್ತನ ಸಾವಿನ ಶೀಘ್ರ ತನಿಖೆಗೆ ಒತ್ತಾಯಿಸಿ ದಿ.10 ರಂದು ಕಾಂಗ್ರೆಸ್ನಿಂದ ಉಪವಾಸ ಸತ್ಯಾಗ್ರಹ
ಸಿ.ಬಿ.ಐ
ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತಾಷಾ ಕಳೆದ ಡಿಸೆಂಬರ 8 ರಂದು ನಿಗೂಢವಾಗಿ ಸಾವನ್ನಪ್ಪಿದ ಹೊನ್ನಾವರದ ಪರೇಶ ಮೇಸ್ತನ ಮನೆಗೆ ಇದೆ ದಿನಾಂಕ 20 ರಂದು ಭೇಟಿ ನೀಡಲಿದ್ದಾರೆ ಎಂದು ಮಾಧ್ಯಮದ ಮೂಲಕ ತಿಳಿದು ಬಂದಿದ್ದು ಅವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಅವರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೊನ್ನಾವರ … [Read more...] about ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ