ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಸೀಟ್
ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ