ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಇದರ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ ಜನ್ಮದಿನಾಚರಣೆಯ ಅಂಗವಾಗಿ ಅ.23 ರಿಂದ ನ.5ರವರೆಗೆ ಪ್ರವಾದಿ ಮುಹಮ್ಮದ್(ಸ) ಅವರ ಮಾನವತೆಯ ಮಾರ್ಗದರ್ಶಕ ಎಂಬ ಕೇಂದ್ರಿಯ ವಿಷಯದೊಂದಿಗೆ ಅಭಿಯಾನವನ್ನು ಆಯೋಜಿಸಿದ್ದು ಇದೇ ವಿಷಯದಲ್ಲಿ ಸಾರ್ವಜನಿಕರಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗುವುದು ಎಂದು ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಹಾಗೂ ಸಹಸಂಚಾಲಕ ಮೌಲಾನ ಎಸ್.ಎಂ ಸೈಯ್ಯದ್ ಝುಬೇರ್ … [Read more...] about ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನಾಚರಣೆ ಅಂಗವಾಗಿ ಸೀರತ್ ಪ್ರಬಂಧ ಸ್ಪರ್ಧೆ