ಕಾರವಾರ:ಭಾಷಾ ಸಾಮರಸ್ಯದ ಮೂಲಕ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕಾರವಾರ ಆಕಾಶವಾಣಿ ನಿಲಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಹೇಳಿದರು. ಆಕಾಶವಾಣಿ ಕೇಂದ್ರದಲ್ಲಿ ಭಾನುವಾರ ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಲಯದ ಸಿಬ್ಬಂದಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸುವುದರ ಮೂಲಕ ನಮ್ಮಲ್ಲಿನ ಭಿನ್ನಾಯಭಿಪ್ರಾಯ, ದು:ಖ, ನೋವು ಮರೆಯಲು ಉತ್ಸವಗಳ ಅಗತ್ಯವಿದೆ ಎಂದರು. ನಮ್ಮ … [Read more...] about ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ