• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸುತ್ತಮುತ್ತಲಿನ

ಇಲಿ ಜ್ವರ ಪ್ರಕರಣ ಪತ್ತೆ

September 16, 2017 by Sachin Hegde Leave a Comment

ಕಾರವಾರ:ಕದ್ರಾ ರಾಜೀವನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಇಲಿ ಜ್ವರ ಪ್ರಕರಣ ಪತ್ತೆಯಾಗಿರುವುದು ಆ ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಕೈಗಾದ ಅಣು ವಿದ್ಯುತ್ ಘಟಕದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ನೂರಾರು ನೌಕರಲ್ಲಿ ಬಹುತೇಕರು ಪರ ರಾಜ್ಯದವರಾಗಿದ್ದಾರೆ. ಅವರಲ್ಲಿ ಕೆಲವಷ್ಟು ನೌಕರರು ಕದ್ರಾದ ರಾಜೀವನಗರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ವಾಸವಾಗಿದ್ದಾರೆ. ಹಾಗಾಗಿ ಹೊರವಲಯದಿಂದ ಬಂದಂತಹ ವ್ಯಕ್ತಿಗಳಿಂದ ಈ ಇಲಿ ಜ್ವರ … [Read more...] about ಇಲಿ ಜ್ವರ ಪ್ರಕರಣ ಪತ್ತೆ

“ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’

August 11, 2017 by Gaju Gokarna Leave a Comment

ಹೊನ್ನಾವರ:"ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮನುಷ್ಯ ಆರೋಗ್ಯವಂತನಾಗಿ ಉತ್ತಮ ಜೀವನ ನಡೆಸಬಹುದು'ಎಂದು ಅರೋಗ್ಯ ವೈದ್ಯಾಧಿಕಾರಿ ಡಾ.ವಿವೇಕ ಭಗತ್ ಅಭಿಪ್ರಾಯಪಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರ ಖರ್ವಾ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಖರ್ವಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ … [Read more...] about “ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’

ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

July 27, 2017 by Gaju Gokarna Leave a Comment

ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್‍ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ

May 23, 2017 by Sachin Hegde Leave a Comment

ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ಮತ್ತು ಬಿ.ಕಾಂ 2017-18 ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮೇ 25 ರಿಂದ ಕಾಲೇಜಿನ ಕಾರ್ಯಾಲಯದಲ್ಲಿ ಪ್ರವೇಶದ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಪಿಯುಸಿ ಪಾಸಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರವೇಶ ಅರ್ಜಿ ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 7 ರೊಳಗಾಗಿ ಕಾರ್ಯಾಲಯದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇತ್ತೀಚೆಗೆ ಕಾಲೇಜು ಸರ್ಕಾರದ ಪ್ರೇರಣೆ ಮತ್ತು … [Read more...] about ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar