ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಕಮಟೇಹಿತ್ಲದ ನರಸಿಂಹ ಮೇಸ್ತ ತೀವೃ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರತ್ ಮಹಾಲೆ ಎಂಬುವವರು ತಮ್ಮ ಹೇರ ಕಟಿಂಗ್ ಶಾಪ್ ಬಂದ್ ಮಾಡಿ ಅದೇ ಮಾರ್ಗದಲ್ಲಿ ನಡೆದು ಹೋಗುತ್ತಿರುವಾಗ ಅವರಿಗೆ ಪೆಟ್ಟು ಬಿದ್ದು … [Read more...] about ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ
ಸುತ್ತಮುತ್ತ
ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಅಳ್ಳಂಕಿಯ ಅಂಬೇಡ್ಕರ್ ಕಾಲೋನಿಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಮೂಡ್ಕಣಿ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ ಅಳ್ಳಂಕಿ ಇವರ ಆಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ಗ್ರಾ.ಪಂ. ಪಿ.ಡಿ.ಓ. ಉದಯ ಬಾಂದೇಕರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ … [Read more...] about ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ