ಹೊನ್ನಾವರ ,ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ, ಶ್ರೀ ಶಂಭುಲಿಂಗೇಶ್ವರ ಸಾಂಸ್ಕ್ರತಿಕ ಹಾಗೂ ಕ್ರೀಡಾ ಸಂಘ , ಯುವ ಬಿಂಬ ಸಾಂಸ್ಕ್ರತಿಕ ಹಾಗೂ ಕ್ರೀಡಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮೂಡ್ಕಣಿಯ ಶ±ಂಭುಲಿಂಗೇಶ್ವರ ಸಭಾಬವನದಲ್ಲಿ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮವನ್ನು ತಾಲೂಕ ಯುವ ಒಕ್ಕೂಟದ ಅಧ್ಯಕ್ಷರಾದ ವಿನಾಯಕ ಬಿ.ನಾಯ್ಕ ಉದ್ಗಾಟಿಸಿ ಮಾತನಾಡಿ ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು. … [Read more...] about ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು;ವಿನಾಯಕ ಬಿ.ನಾಯ್ಕ
ಸುತ್ತ-ಮುತ್ತಲಿನ ಪರಿಸರ
ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ
ಹೊನ್ನಾವರ: ಮನುಷ್ಯನಿಗೆ ಆರೋಗ್ಯ ಎನ್ನುವುದು ಅತಿಮುಖ್ಯ, ಜೀವನದಲ್ಲಿ ಎನನ್ನು ಸಾಧಿಸಬಹುದು ಭಗವಂತ ನೀಡಿದ ದೇಹ ಸದೃಡವಾಗಿದ್ದರೆ ಮಾತ್ರ. ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿ ದೇವಾಲಯದ ಧರ್ಮದರ್ಶಿಗಳಾದ ಮಾರುತಿ ಗೂರುಜಿ ಅಭಿಪ್ರಾಯಿಸಿದರು. ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ, ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ವತಿಯಿಂದ ಸ್ವಸ್ಥ-ಸದೃಡ-ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಎಂಬ ಧ್ಯೆಯ ವಾಕ್ಯದೊಂದಿಗೆ … [Read more...] about ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ