ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
ಸುದ್ದಿಗೊಷ್ಟಿ
ರಕ್ತನಿದಿಗಾಗಿ ಮೊಬೈಲ್ ಆಪ್ ಬಿಡುಗಡೆ – ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿ
ಕಾರವಾರ: ಅಂಬುಲೈನ್ಸ, ರಕ್ತನಿಧಿ ಸೇವೆ ಹಾಗೂ ಹೋಂ ಕೇರ್ ಸರ್ವಿಸ್ಗಾಗಿ "ಐ ರಿಲೀಪ್" ಎಂಬ ಮೊಬೈಲ್ ಆಪ್ವೊಂದನ್ನು ಪರಿಚಯಿಸಲಾಗಿದೆ. ಕುಮಟಾ ಸಮೀಪದ ಹಿರೆಗುತ್ತಿಯಲ್ಲಿ ಬುಧವಾರ ಈ ಮೊಬೈಲ್ ಆಪ್ನ್ನು ಬಿಡುಗಡೆ ಮಾಡಲಾಯಿತು. ನಂತರ ಕಾರವಾರದಲ್ಲಿ ಸುದ್ದಿಗೊಷ್ಟಿ ನಡೆಸಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿಯ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶುಜಾತ ಪಾಶ, ಈ ಆಪ್ ನೀಡುವ ಸೇವೆಗಳು ಕುರಿತು ತಿಳಿಸಿದರು. ಆರೋಗ್ಯ ನಿರ್ವಹಣೆ ಸೇವೆಯನ್ನು ಗಮನದಲ್ಲಿರಿಸಿಕೊಂಡು ಈ ಆಧುನಿಕ … [Read more...] about ರಕ್ತನಿದಿಗಾಗಿ ಮೊಬೈಲ್ ಆಪ್ ಬಿಡುಗಡೆ – ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿ
ಪೂರ್ವನಿಯೋಜಿತ ಕೃತ್ಯ
ಕಾರವಾರ: ಮಕ್ಕಳ ಪಕ್ಷದ ಮುಖಂಡ ರಾಘು ನಾಯ್ಕ ತಮ್ಮ ಮೇಲೆ ಹಲ್ಲೆ ನಡೆಸಿದಲ್ಲದೇ ತಮ್ಮ ಹೆಸರು ಕೆಡಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ನಗರಸಭೆ ಸದಸ್ಯ ರತ್ನಾಕರ್ ನಾಯ್ಕ ಆರೋಪಿಸಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ತಮ್ಮ ಮೇಲೆ ಹಲ್ಲೆ ನಡೆಸಿರುವದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಈ ಬಗ್ಗೆ ದೂರು ದಾಖಲಾದ ನಂತರ ಪೊಲೀಸ್ ಅಧಿಕಾರಿಗಳು ರಾಘು ನಾಯ್ಕರ ಮೇಲೆ ಪ್ರಕರಣದ ದಾಖಲಿಸಿ ಬಂಧಿಸಿದ್ದರು. ಬಳಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ … [Read more...] about ಪೂರ್ವನಿಯೋಜಿತ ಕೃತ್ಯ
ವಾಣಿಜ್ಯ ಬಂದರು ವಿಸ್ತರಣೆಯಿಂದ ಮೀನುಗಾರಿಕೆಯ ಜೊತೆ ಪ್ರವಾಸೋಧ್ಯಮ ಬೆಳವಣಿಗೆಗೂ ತೊಂದರೆ; ಕೆ.ಟಿ ತಾಂಡೇಲ್
ಕಾರವಾರ: ವಾಣಿಜ್ಯ ಬಂದರು ವಿಸ್ತರಣೆಯಿಂದ ಮೀನುಗಾರಿಕೆಯ ಜೊತೆ ಪ್ರವಾಸೋಧ್ಯಮ ಬೆಳವಣಿಗೆಗೂ ತೊಂದರೆಯಾಗಲಿದೆ ಎಂದು ಮೀನುಗಾರ ಮುಖಂಡ ಕೆ.ಟಿ ತಾಂಡೇಲ್ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಯೋಜನೆಗಳಿಗೆ ಕಾರವಾರದಲ್ಲಿನ ಬಹುತೇಕ ಕಡಲತೀರಗಳು ಸಾರ್ವಜನಿಕರ ಪ್ರವೇಶದಿಂದ ದೂರ ಉಳಿದಿದೆ. ಸದ್ಯ ಮಾಜಾಳಿ ಕಡಲತೀರ ಹಾಗೂ ರವೀಂದ್ರನಾಥ್ ಕಡಲತೀರಗಳಲ್ಲಿ ಮಾತ್ರ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ವಾಣಿಜ್ಯ ಬಂದರು ವಿಸ್ತರಣೆ ನಡೆದಲ್ಲಿ … [Read more...] about ವಾಣಿಜ್ಯ ಬಂದರು ವಿಸ್ತರಣೆಯಿಂದ ಮೀನುಗಾರಿಕೆಯ ಜೊತೆ ಪ್ರವಾಸೋಧ್ಯಮ ಬೆಳವಣಿಗೆಗೂ ತೊಂದರೆ; ಕೆ.ಟಿ ತಾಂಡೇಲ್
ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ
ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ