ಹಳಿಯಾಳ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ಬಿಜೆಪಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಆರ್.ಎನ್.ನಾಯ್ಕ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಕೆ ಮಾಡೋ ಮೊದಲು ಆರ್.ಎನ್.ನಾಯ್ಕ ತಮ್ಮ ಹಿನ್ನಲೆಯನ್ನು ಅರಿತು ಗಂಭೀರತೆ ವಹಿಸಿ ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಹಿರಿಯ ನಾಯಕ ನಿರಂತರ ಗೆಲುವು ಸಾಧಿಸಿ ಕೇಂದ್ರದಲ್ಲಿ … [Read more...] about ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ