ಕಾರವಾರ:ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿನಿಯೊಬ್ಬರು ಅಪರ ಜಿಲ್ಲಾಧಿಕಾರಿ ಬಳಿ ಹಗುರವಾಗಿ ಮಾತನಾಡಿದ್ದು, ಇದರಿಂದ ಅಧಿಕಾರಿಗಳು ಕೋಪಗೊಂಡರು. ವಿಟಿಯೂ ವಿರುದ್ದ ಬಿವಿಪಿ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಅಧಿಕಾರಿ ಹಾಗೂ ವಿದ್ಯಾರ್ಥಿಗಳ ನಡುವೆ ಕೆಲಕಾಲ ವಾಗ್ವಾದಗಳು ನಡೆದವು. ಪ್ರತಿಭಟನೆ ನಂತರ ವಿದ್ಯಾರ್ಥಿಗಳ ಮನವಿ ಆಲಿಸಲು ಆಗಮಿಸಿದ ಅಪರ ಜಿಲ್ಲಾಧಿಕಾರಿ … [Read more...] about ವಿದ್ಯಾರ್ಥಿಗಳಿಂದ ಪ್ರತಿಭಟನೆ ; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ