ಯಲ್ಲಾಪುರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಯಾಲ್ಲಾಪುರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಜು.೧೮ (ಇಂದು) ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದ ಎಪಿಎಂಸಿ ಆವಾರದ ಅಡಿಕೆಭವನದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಹಾಗೂ ಹಿರಿಯ ಪತ್ರಕರ್ತರಾದ ಜಯರಾಮ ಹೆಗಡೆ ಹಾಗೂ ಹೊಸದಿಗಂತ ಹುಬ್ಬಳ್ಳಿ ಆವೃತ್ತಿಯ ಮುಖ್ಯಸ್ಥ ವಿಠ್ಠಲದಾಸ ಕಾಮತ ಅವರಿಗೆ ಕೆ.ಶ್ಯಾಮರಾವ ಪ್ರಶಸ್ತಿ ಪ್ರಧಾನ ,ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಯಲ್ಲಾಪುರದಲ್ಲಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ