ಹಳಿಯಾಳ:- ಭಾರತೀಯ ಜನತಾ ಪಕ್ಷ ಹಳಿಯಾಳ ತಾಲೂಕಾ ಘಟಕ ವತಿಯಿಂದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಸಚಿವ ಪುಟ್ಟರಾಜ ಶೆಟ್ಟಿ ಭ್ರಷ್ಟಾಚಾರ ವನ್ನು ಖಂಡಿಸಿ ಮತ್ತು ಶಬರಿಮಲೆಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಆಕಾಶ ಕೊಟ್ಟಿದ್ದನ್ನು ನಿಷೇಧಿಸಬೇಕಾಗಿ ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಮುಖಂಡ ಮಾಜಿ ಶಾಸಕ ಸುನಿಲ್ ಹೆಗಡೆ … [Read more...] about ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ