ಹೊನ್ನಾವರ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಸುನೀಲ್ ನಾಯ್ಕ ಮೃತ ಪರೇಶ್ ಮೇಸ್ತ ಮನೆಗೆ ಭೇಟಿ ನೀಡಿ ತಂದೆ ತಾಯಿಯವರಿಂದ ಆಶಿರ್ವಾದ ಪಡೆದರು. ತಂದೆ ಕಮಲಾಕರ ಮೇಸ್ತರವರೊಂದಿಗೆ ಮಾತನಾಡಿ ಮಗನ ಸಾವಿನ ಬಗ್ಗೆ ನ್ಯಾಯ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮುಖಂಡರಾದ ಲೋಕೆಶ್ ಮೇಸ್ತ, ಮಹೇಶ್ ಮೇಸ್ತ, ಶ್ರೀಧರ ಸಾರಂಗ್, ಉಮೇಶ್ ಸಾರಂಗ್, ಉಮೇಶ್ ಮೇಸ್ತ,ಉಮೇಶ್ ನಾಯ, ್ಕ ಇತತರು ಉಪಸ್ಥಿತರಿದ್ದರು. … [Read more...] about ನೂತನ ಶಾಸಕರಾದ ಸುನೀಲ್ ನಾಯ್ಕ ಮೃತ ಪರೇಶ್ ಮೇಸ್ತ ಮನೆಗೆ ಭೇಟಿ
ಸುನೀಲ್ ನಾಯ್ಕ
ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ