ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ ಸೂಚಿಸಿ ರೈತರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.ರೈತರ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಕಾಂಗ್ರೇಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರನ್ನು ಭೇಟಿಯಾಗಿ ಕಬ್ಬು … [Read more...] about ಹಳಿಯಾಳ ಕಬ್ಬು ಬೆಳೆಗಾರ ರೈತರ ಪ್ರತಿಭಟನೆಗೆ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ.
ಸುನೀಲ್ ಹೆಗಡೆ
ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ
ಹಳಿಯಾಳ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಮತ್ತು ಎಲ್ಲವೂ ಸರಿ ಇದೆ ಎಂದಾದರೇ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಎಸ್.ಎಲ್.ಘೋಟ್ನೇಕರ ಅವರು ಹೊರಗಿನ ಲೆಕ್ಕ ಪರಿಶೋಧಕರಿಂದ ಬ್ಯಾಂಕಿನ ಲೆಕ್ಕಪತ್ರ ಪರಿಶೋಧನೆ(ಓಡಿಟ್) ಮಾಡಿಸಲಿ ಹಾಗೂ ಸರ್ಕಾರದಿಂದ ಬ್ಯಾಂಕಿನ ಮೇಲೆ 64 ತನಿಖೆಗೆ ಠರಾವು ಪಾಸು ಮಾಡಿ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ … [Read more...] about ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ
ಪರಾಜಿತ ಅಭ್ಯರ್ಥಿಗಳ ಮನೆಗೆ ಮಾಜಿ ಶಾಸಕ ಸುನೀಲ್ ಹೆಗಡೆ ಬೇಟಿ
ಹಳಿಯಾಳ:- ಪುರಸಭೆ ಚುನಾವಣೆಯಲ್ಲಿ ಪರಾಜಿತಗೊಂಡಿರುವ ಬಿಜೆಪಿ ಅಭ್ಯರ್ಥಿಗಳ ಮನೆಗೆ ತೇರಳಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಜಿಲ್ಲಾ ಯುವ ಮುಖಂಡ ಅನಿಲ್ ಮುತ್ನಾಳ್, ಪುರಸಭೆ ನೂತನ ಸದಸ್ಯ ಸಂತೋಷ ಘಟಕಾಂಬಳೆ ಇತರ ಪ್ರಮುಖ ಮುಖಂಡರೊಂದಿಗೆ ಮಂಗಳವಾರ ಪಟ್ಟಣದಲ್ಲಿ ಸೋತ ಅಭ್ಯರ್ಥಿಗಳ ಮನೆಗಳಿಗೆ ತೆರಳಿ ಅವರೊಂದಿಗೆ ಚರ್ಚಿಸಿದ ಹೆಗಡೆ ಸೋತ ಕಾರಣಕ್ಕೆ ಧೃತಿ ಗೆಡದೆ, ವಾರ್ಡಗಳಲ್ಲಿ ಅಭಿವೃದ್ದಿಪರ ಕಾರ್ಯಗಳಲ್ಲಿ ತೊಡಗುವಂತೆ ಉತ್ಸಾಹ … [Read more...] about ಪರಾಜಿತ ಅಭ್ಯರ್ಥಿಗಳ ಮನೆಗೆ ಮಾಜಿ ಶಾಸಕ ಸುನೀಲ್ ಹೆಗಡೆ ಬೇಟಿ
ಬಿಜೆಪಿ ಪಕ್ಷವನ್ನು ಅಲ್ಪಸಂಖ್ಯಾತ ಸಮುದಾಯದವರು ಜಾತಿ, ಧರ್ಮದ ಆಧಾರದ ಮೇಲೆ ನೋಡುತ್ತಿರುವುದು ಖೇದಕರ – ಸುನೀಲ್ ಹೆಗಡೆ.
ಹಳಿಯಾಳ: ಅಲ್ಪಸಂಖ್ಯಾತ ಸಮುದಾಯದವರನ್ನು ಎಷ್ಟೇ ವಿಶ್ವಾಸಕ್ಕೂ ತೆಗೆದುಕೊಂಡರು ಅವರು ತಮ್ಮ ಹಳೇ ಚಾಳಿಯನ್ನು ಬಿಟ್ಟಿಲ್ಲ, ಬಿಜೆಪಿ ಪಕ್ಷವನ್ನು ಜಾತಿ, ಧರ್ಮದ ಆಧಾರದ ಮೇಲೆ ನೋಡುತ್ತಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಪುರಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅಲ್ಪಸಂಖ್ಯಾತ ಸಮುದಾಯದವರು ಬಿಜೆಪಿ ಪಕ್ಷವನ್ನು ಜಾತಿ, ಧರ್ಮದ ಆಧಾರದ ಮೇಲೆ ನೇರಾ ನೇರವಾಗಿ ವಿರೋಧಿಸುತ್ತಿರುವುದು … [Read more...] about ಬಿಜೆಪಿ ಪಕ್ಷವನ್ನು ಅಲ್ಪಸಂಖ್ಯಾತ ಸಮುದಾಯದವರು ಜಾತಿ, ಧರ್ಮದ ಆಧಾರದ ಮೇಲೆ ನೋಡುತ್ತಿರುವುದು ಖೇದಕರ – ಸುನೀಲ್ ಹೆಗಡೆ.
ಹಳಿಯಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ;ಸುನೀಲ್ ಹೆಗಡೆ
ಹಳಿಯಾಳ:ಕಾಮೇಲ್ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ವಾರ್ಡ ನಂ-15ರ ಮತಗಟ್ಟೆ ಸಂಖ್ಯೆ 15ರಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ಸುನೀಲ್ ಹೆಗಡೆ, ಮಾಜಿ ವಿಧಾನ ಪರಿಷತ್ ಸದಸ್ಯ ವಿಡಿ ಹೆಗಡೆ ಹಾಗೂ ಕುಟುಂಬದವರು ಮತದಾನ ಮಾಡಿದರು. ಮಾಜಿ ಶಾಸಕ ಸುನೀಲ್ ಹೆಗಡೆ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ಭ್ರಷ್ಟಾಚಾರವನ್ನು ಕಣ್ಣಾರೆ ಕಂಡು ರೋಸಿ ಹೊಗಿರುವ ಜನತೆ ಈ ಬಾರಿ ಕಾಂಗ್ರೇಸ್ನ್ನು ತೀರಸ್ಕರಿಸಲಿದ್ದು. ಬಿಜೆಪಿ … [Read more...] about ಹಳಿಯಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ;ಸುನೀಲ್ ಹೆಗಡೆ