ಹೊನ್ನಾವರ : ಭಟ್ಕಳ ಕೇವಲ ಒಂದೇ ಸಮಾಜಕ್ಕೇ ಸೀಮಿತವಾದ ಕ್ಷೇತ್ರವಲ್ಲ, ಹತ್ತು ಹಲವಾರು ಸಮಾಜಗಳಿಂದ ಕೂಡಿರುವ ಭಟ್ಕಳ ಕ್ಷೇತ್ರಕ್ಕೆ ಯಾವುದು ಮಾನದಂಡವಲ್ಲ, ಎಲ್ಲಾ ಸಮಾಜದ ಬೆಂಬಲ, ಉತ್ತಮ ಸ್ಪಂದನೆ ದೊರಕಿದ್ದು ಈ ಬಾರಿ ವಿಧಾನ ಸಭಾ ಚುನಾವಣೆ ಧರ್ಮಯುದ್ದವಾಗಿದ್ದು, ಈ ಧರ್ಮ ಯುದ್ದದಲ್ಲಿ ಗೆಲುವು ನಮ್ಮದೇ ಎಂದು ಭಟ್ಕಳ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಸುನೀಲ ನಾಯ್ಕ ಹೇಳಿದರು.ಅವರು ಹೊನ್ನಾವರ ತಾಲೂಕಿನ ಗೇರುಸೊಪ್ಪಾ, ಹಾಡಗೇರಿ ,ಸರಳಗಿ, ಅಡಕಾರ, … [Read more...] about ರಾಹುಲ್ ಗಾಂಧಿ ಕರಾವಳಿ ಭಾಗಕ್ಕೆ ಭೇಟಿ ನೀಡಿರುವುದರಿಂದ ಬಿಜೆಪಿ ಪಕ್ಷಕ್ಕೆ ತುಂಬಾ ಅನುಕೂಲಕರ ವಾತಾವರಣ ಉಂಟಾಗಿದೆ; ಸುನೀಲ ನಾಯ್ಕ
ಸುನೀಲ ನಾಯ್ಕ
ಬಿಜೆಪಿ ಅಭ್ಯರ್ಥಿ ಸುನೀಲ ನಾಯ್ಕ ಪರವಾಗಿ ಹೆರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ
ಹೊನ್ನಾವರ .ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ ನಾಯ್ಕ ಇವರ ಪರವಾಗಿ ಹೆರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಯಿತು ಈ ಸಂದರ್ಬದಲ್ಲಿ ಗ್ರಾ.ಪಂ ಸದಸ್ಯರಾದ ಗಜಾನನ ಹೆಗಡೆ ಮಾತನಾಡಿ ಹಿಂದುತ್ವಕ್ಕಾಗಿ ಮತ್ತು ಹಿಂದು ಧರ್ಮದ ಸಂಸ್ಕøತಿಗಾಗಿ ಒಂದು ಮಹತ್ವಕಾಂಕ್ಷೆಯ ಆಸೆಯನ್ನು ಇಟ್ಟುಕೊಂಡು ಪ್ರತಿಯೊಂದು ಮನೆಗೆ ಭೇಟಿ ನೀಡಿ ಉತ್ಸಾಹದಿಂದ ಕೆಲಸ ಮಾಡಿರುತ್ತೇವೆ. ಇಡಿ ದೇಶದಲ್ಲಿ ಪೃಧಾನ ಮಂತ್ರಿ ಆಡಳಿv ಮತ್ತು 5 ವರ್ಷದ ಹಿಂದೆ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ ನಾಯ್ಕ ಪರವಾಗಿ ಹೆರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ
ವಿದ್ಯಾಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ;ಬಿಜೆಪಿಯ ಯುವ ಮುಖಂಡ ಸುನೀಲ ನಾಯ್ಕ
ಹೊನ್ನಾವರ : "ನಮ್ಮ ಬಳಿ ಇರುವ ಹಣ, ಸಂಪತ್ತನ್ನು ಯಾರು ಬೇಕಾದರೂ ಕಿತ್ತು ಕೊಳ್ಳಬಹುದು. ಆದರೆ ನಾವು ಗಳಿಸಿದ ವಿದ್ಯಾಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ" ಎಂದು ಬಿ.ಜೆ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿಯ ಯುವ ಮುಖಂಡ ಸುನೀಲ ನಾಯ್ಕ ಇವರು ಹೇಳೀದರು. ತಾಲೂಕಿನ ಕಾಸರಕೋಡ, ಟೊಂಕಾ ಉತ್ಸವದ ದಶಮಾನೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೈನ ಜಟಕೇಶ್ವರ ಯುವಕ ಸಮಿತಿಯವರು ಊರಿನ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸುತ್ತಾ … [Read more...] about ವಿದ್ಯಾಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ;ಬಿಜೆಪಿಯ ಯುವ ಮುಖಂಡ ಸುನೀಲ ನಾಯ್ಕ