ಹೊನ್ನಾವರ : ತಾಲೂಕಿನ ಗೇರುಸೊಪ್ಪ, ಮಾಸ್ತಿಮನೆ, ಬಂಗಾರ ಕುಸುಮ ಹತ್ತಿರ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಸುಬ್ರಹ್ಮಣ್ಯ ಕೃಷ್ಣಯ್ಯ ಕೊವುರು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರನ್ನು ಚಾಲಕ ಬಿ. ಅಯ್ಯಪ್ಪರೆಡ್ಡಿ ರಾಮಕೃಷ್ಣ ಬಂಡಾರು ಚಲಾಯಿಸುತ್ತಿದ್ದಾಗ ಈ ಅವಘಡ ನಡೆದಿದೆ. ಸಾಗರ ಕಡೆಯಿಂದ ಹೊನ್ನಾವರ ಕಡೆಗೆ ಅತಿವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದು ಚಾಲಕ ನಿಯಂತ್ರಣ ಕಳೆದುಕೊಂಡು ಕಾರನ್ನು ಪಲ್ಟಿಯಾಗಿದೆ. … [Read more...] about ಕಾರ್ ಪಲ್ಟಿ