ಯಲ್ಲಾಪುರ: ತಾಲೂಕಿನಲ್ಲಿ ಕಳೆದ ಮರ್ನಾಲ್ಕು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು ಕೆರೆ ಬಾವಿ, ನದಿಗಳು ತುಂಬಿ ಹರಿಯುತ್ತಿವೆ. ರಭಸವಾದ ಗಾಲಿ ಮಳೆಗೆ ಕೆಲವೆಡೆ ರಸ್ತೆ, ಮನೆಗಳ ಮೇಲೆ ಮರಬಿದ್ದು ಮನೆಯಲ್ಲಿದ್ದವರಿಗೆ ಗಾಯ ಆಗಿದೆ. ವಿದ್ಯುತ ಕಂಬಗಳು ಅಲ್ಲಲ್ಲಿ ಧರೆಗುರುಳಿವೆ. ಇದರಿಂದ ವಿದ್ಯುತ ಕಣ್ಣುಮುಚ್ಚಾಲೆ ಸಾಮಾನ್ಯವೆಂಬಂತಾಗಿದೆ. ತಾಲೂಕಿನ ಕುಂದರಗಿಗ್ರಾಪಂ ವ್ಯಾಪ್ತಿಯ ಭರತನಹಳ್ಳಿಯಿಂದ ಉಚಗೇರಿ ತೆರಳುವ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನದ ಮೇಲೆ ಮರ … [Read more...] about ಮಳೆಗೆ ಮನೆಯ ಮೇಲ್ಛಾವಣಿ ಮುರಿದು ಬಿದ್ದು ಹಾನಿ