ಹೊನ್ನಾವರ ಪಟ್ಟಣದ ಸೆಂಟ್ ಅಂತೋನಿ ಕ್ರೀಡಾಂಗಣದಲ್ಲಿ ಲಯನ್ಸ್ ಕ್ಲಬ್ ನಾಲ್ಕು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯು ಕ್ರೀಡಾಭಿಮಾನಿಗಳ ರಸದೊತನ ನೀಡಿತು. ಪುರುಷರ ವಿಭಾಗದಲ್ಲಿ ಬಳ್ಳಾರಿಯ ಜಿಂದಾಲ್ ತಂಡ ಹಾಗೂ ಮಹಿಳೆಯರ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡವು. ಪಂದ್ಯಾವಳಿಯಲ್ಲಿ ರಾಜ್ಯ ವಿವಿಧ ಭಾಗಗಳಿಂದ ಪುರುಷರ 5 ಮತ್ತು ಮಹಿಳೆಯರ 4 ತಂಡಗಳು ಸೇರಿದಂತೆ ಪ್ರತಿಷ್ಠಿತ 9 ತಂಡಗಳು … [Read more...] about ಲಯನ್ಸ ಕ್ಲಬ್ ಹೊನ್ನಾವರ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿ ಪುರುಷರ ವಿಭಾಗದ ಬಳ್ಳಾರಿಯ ಜಿಂದಾಲ್ ತಂಡ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡ ಚಾಂಪಿಯನ್.
ಸುರೇಶ ಎಸ್.
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ – ಮುದ್ದು ರಾಧೆ ಸ್ಪರ್ಧೆ
ಹೊನ್ನಾವರ;ಪ್ರಭಾತನಗರದ ಪಾರೆಸ್ಟ್ ಕಾಲೊನಿಯಲ್ಲಿರುವ ಲಾಯನ್ಸ್ ವಿದ್ಯಾಭವನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮುದ್ದು ಕೃಷ್ಣ - ಮುದ್ದು ರಾಧೆ ಸ್ಪರ್ಧೆಯನ್ನು ಲಾಯನ್ಸ್ ಕ್ಲಬ್ ಅಧ್ಯಕ್ಷ ಲಾಯನ್ ದೇವಿದಾಸ ಮಡಿವಾಳ ಉದ್ಘಾಟಿಸಿದರು. ಡಿಸ್ಟ್ರಿಕ್ಟ್ ಚೆರಪರ್ಸನ್ ಲಾಯನ್ ಎನ್.ಜಿ. ಭಟ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಸ್ಪರ್ಧೆಯಲ್ಲಿ 1 ರಿಂದ 4 ವರ್ಷದ ಮಕ್ಕಳಿಗೆ ಹಾಗೂ 5 ರಿಂದ 8 ವರ್ಷದ ಮಕ್ಕಳಿಗೆ ಪ್ರತ್ಯೇಕವಾಗಿ ಮುದ್ದು ಕೃಷ್ಣ - ಮುದ್ದು ರಾಧೆಯ 4 … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ – ಮುದ್ದು ರಾಧೆ ಸ್ಪರ್ಧೆ
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ