ಹೊನ್ನಾವರ :ತಾಲೂಕಿನ ಸೋಶಿಯಲ್ ಕ್ಲಬ್ನಲ್ಲಿ ಶ್ರೀ ನಾರಾಯಣ ಸಾಹಿತ್ಯಿಕ, ಸಾಂಸ್ಕøತಿಕ ಪ್ರತಿಷ್ಠಾನದ ವಾರ್ಷಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಸುಮುಖಾನಂದ ಜಲವಳ್ಳಿ ದೀಪ ಬೆಳಗಿ ಉದ್ಘಾಟಿಸಿನಂತರಮಾತನಾಡಿ ಬೆಳಕಿನ ಕಡೆಗೆ ಮುಖ ಮಾಡಲು ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದ್ದು ಮುಂದಿನ ದಿನಗಳಲ್ಲಿ ಪ್ರಶಸ್ತಿಯನ್ನೂ ಕೊಟ್ಟು ಗುರುತಿಸುವಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿ ಎಂದುರು. ಪಂಪ ಪ್ರಶಸ್ತಿ ಪುರಸ್ಕøತ ಹಿರಿಯ ಸಾಹಿತಿ ಬಿ.ಎ … [Read more...] about ಕಾವ್ಯ ಸಮೀಕ್ಷೆ, ಪುಸ್ತಕ ಬಿಡುಗಡೆ,ಸನ್ಮಾನ ಹಾಗೂ ಗೀತಗಾಯನ ಕಾರ್ಯಕ್ರಮ