ಯೋಗ, ಆಯುರ್ವೇದ, ನಿಸರ್ಗೋಪಚಾರ, ಮೊದಲಾದ ಪರಂಪರೆಯ ಆರೋಗ್ಯ ಸೂತ್ರವನ್ನು ನಾವು ಮರೆತಿರುವುದರಿಂದ ರೋಗ ದೇಶವನ್ನು ಆವರಿಸುತ್ತಿದೆ. ನಮ್ಮ ದೇಹ ಅದಕ್ಕೆ ಬೇಕಾದ ವ್ಯಾಯಾಮ, ಆಹಾರಗಳನ್ನು ಈ ಪದ್ಧತಿಯಲ್ಲಿ ಹೇಳಲಾಗಿದೆ. ಹೀಗೆ ಬದುಕಿದವರು ಬಹುಕಾಲ ಆರೋಗ್ಯದಿಂದ ಇದ್ದ ಉದಾಹರಣೆಗಳಿವೆ. ದೇಶ ರೋಗದ ಗೂಡಾಗದಿರಲು ಪರಂಪರೆಯ ಮೌಲ್ಯಯುತ ಜೀವನವನ್ನು ನಡೆಸಬೇಕು ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಹೇಳಿದರು. ಅವರು ಅಗ್ರಹಾರ ಹಣಪತಿ ದೇವಾಲಯದ … [Read more...] about ದೇಶ ರೋಗದ ಗೂಡಾಗದಿರಲು ಪರಂಪರೆಯ ಮೌಲ್ಯಯುತ ಜೀವನವನ್ನು ನಡೆಸಬೇಕು;ಸುರೇಶ ನಾಯ್ಕ
ಸುರೇಶ ನಾಯ್ಕ
ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ
ಹೊನ್ನಾವರ: ಕೌಶಲ್ಯಾಭಿವೃದ್ಧಿ ಪ್ರತಿಯೊಂದು ಗ್ರಾಮೀಣ ಭಾಗದಲ್ಲಿ ಕಲೆಯನ್ನು ಗುರುತಿಸುವ ಸಾಧನವಾಗಿದೆ. ನಿರುದ್ಯೋಗ ನಿವಾರಣೆ ಮಾಡಲು ಇದು ಒಂದು ಉತ್ತಮ ಕಾರ್ಯವಾಗಿದ್ದು, ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ ಎಂದು ತಾಲೂಕಾ ಪಂಚಾಯತ ಸಹಾಯಕ ಅಕ್ಷರ ದಾಸೋಹ ನಿರ್ದೇಶಕ ಸುರೇಶ ನಾಯ್ಕ ಹೇಳಿದರು. ಅವರು ಪ್ರಭಾತನಗರದ ವಿಕಾಸ ಸೌಧದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್ ಧಾರವಾಡ, ದಿ. ದೇವರಾಜ ಅರಸು … [Read more...] about ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ