ಹಳಿಯಾಳ: ಯಾವುದೇ ಸರಿಯಾದ ಮಾಹಿತಿ, ದಾಖಲೆ ಇಲ್ಲದೇ ಅನವಶ್ಯಕವಾಗಿ ಪುರಸಭೆಯ ಮೇಲೆ ಮಾಜಿ ಶಾಸಕ ಸುನೀಲ್ ಹೆಗಡೆ ಇಲ್ಲ ಸಲ್ಲದ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದು ಹೀಗೆ ಮುಂದುವರೆದರೇ ಇದರ ಪರಿಣಾಮ ಸರಿ ಇರುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಮಾಜಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.ಪುರಸಭೆಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯ ಆಡಳಿತ ಮಂಡಳಿಯು ಅಧಿಕಾರಿ ವರ್ಗದವರ ಮೇಲೆ ಹಿಡಿತವನ್ನು ಸಾಧಿಸಿ ಉತ್ತಮ ಆಡಳಿತ … [Read more...] about ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ – ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ
ಸುಳ್ಳು ಆರೋಪ
ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ;ಎಸ್.ಎಲ್.ಘೊಟ್ನೇಕರ ಆರೋಪ
ಹಳಿಯಾಳ:-ದಾಂಡೇಲಿ ನಗರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುಥ್ಥಳಿ ಸ್ಥಾಪನೆ ಕುರಿತಂತೆ ಸಚಿವ ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಆರೋಪಿಸಿದರು. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದಾಂಡೇಲಿಯ ಸೋಮಾನಿ ವೃತ್ತದಲ್ಲಿ ಶಿವಾಜಿ ಪುಥ್ಥಳಿ ಸ್ಥಾಪನೆ ಮಾಡಲು ಸಾಧ್ಯವಿಲ್ಲ ನಿಮ್ಮ ಮತಗಳು ನಮಗೆ … [Read more...] about ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ;ಎಸ್.ಎಲ್.ಘೊಟ್ನೇಕರ ಆರೋಪ