ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಯುವಕ ಪರೇಶ್ ಮೆಸ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಸುಳ್ಳು ಎಂದು ತನ್ನ ಪೊಸ್ಟ ಕಾರ್ಡ ಕನ್ನಡ ನ್ಯೂಸ್ ಪೊರ್ಟಲ್ನಲ್ಲಿ(ಅಂತರ್ಜಾಲ ಸುದ್ದಿ ತಾಣದಲ್ಲಿ) ಸುದ್ದಿ ಪ್ರಕಟಿಸಿದ್ದ ಸುದ್ದಿ ಸಂಪಾದಕ ಮಹೇಶ ವಿಕ್ರಮ ಹೆಗಡೆ ಅವರನ್ನು ಹಳಿಯಾಳ ಪೋಲಿಸರು ಬೆಂಗಳೂರಿನಲ್ಲಿ ಬಂಧಿಸಿ ಹಳಿಯಾಳ ಠಾಣೆಗೆ ಕರೆತಂದಿರುವ ವಿದ್ಯಮಾನ ಭಾನುವಾರ ನಡೆದಿದೆ. ಜಿಲ್ಲೆಯಲ್ಲಿ ಪರೇಶ ಮೆಸ್ತ ಸಾವು … [Read more...] about ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ
ಸುಳ್ಳು
ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಯು ಅಡುಗೆ ಅನಿಲ ಸಂಪರ್ಕ ಇಲ್ಲದವರಿಗೆ ಉಚಿತವಾಗಿ ಸಂಪರ್ಕ ನೀಡಲಾಗುತ್ತದೆ ಎಂದು ಬಿಜೆಪಿ ಪಕ್ಷದವರು ಸುಳ್ಳು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದು ಯೋಜನೆಯಲ್ಲಿನ ನೀಜಾಂಶವನ್ನು ಜನರಿಗೆ ತಿಳಿಸಿ ಹೊರತು ಸತ್ಯಾಂಶವನ್ನು ಮುಚ್ಚಿಟ್ಟು ಜನರ ಕಣ್ಣಿಗೆ ಮಂಕುಬೂದಿ ಎರಚಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ಸಾಯಂಕಾಲ ಇಲ್ಲಿಯ ದೇಶಪಾಂಡೆ ಭವನದಲ್ಲಿ … [Read more...] about ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ
ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ
ಕಾರವಾರ:ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೊನ್ನಾವರದ ಮುಹಮ್ಮದ್ ಹನೀಫ್ ಕೊಚ್ಚುಭಾವ್ ಎಂಬಾತರು ಗುರುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ. 2016ರ ಅಗಷ್ಟನಲ್ಲಿ ಕಾರವಾರ ಪೊಲೀಸರು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಮುಹಮ್ಮದ್ ತೌಫೀಕ್ (23)ರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರಿಂದ ಆತ ಮೃತ ಪಟ್ಟಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಬಂಧನದ ನಂತರ ಕರೆ ಮಾಡಿದ ಪೊಲೀಸರು … [Read more...] about ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ
ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ
ಕಾರವಾರ:ಅಂಧವಿಶ್ವಾಸ, ಅನಾಚಾರ, ಮೂಢ ನಂಬಿಕೆಯಿಂದ ಮುಕ್ತರಾಗಿ ಜೀವಿಸುತ್ತಿರುವ ಜಿಲ್ಲೆಯ ಕುಮಟಾ ಮತ್ತು ಗಂಗಾವಳಿ ಭಾಗದ ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ, ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕರ್ನಾಟಕ ಸಲಫಿ ಮೂವ್ಮೆಂಟ್ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲಫಿ ಮೂವ್ಮೆಂಟ್ ಪ್ರಗತಿಪರ ಮುಸ್ಲಿಂ … [Read more...] about ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ