ಹಳಿಯಾಳ :- ಕೊಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ತಹಶೀಲ್ದಾರ್ ಬಿಕೆ ಚಂದ್ರಮೌಳೇಶ್ವರ ಹತ್ಯೆಯನ್ನು ತೀವೃವಾಗಿ ಖಂಡಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಳಿಯಾಳ ಘಟಕದವರು ಕಠಿಣ ಕಾನೂನು ರೂಪಿಸಿ ಸರ್ಕಾರಿ, ನೌಕರರು ಮತ್ತು ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.ಶುಕ್ರವಾರ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಅವರು ಮುಖ್ಯಮಂತ್ರಿಗಳ ಹೆಸರಿನಲ್ಲಿದ್ದ ಮನವಿ ಪತ್ರವನ್ನು ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ … [Read more...] about ತಹಶಿಲ್ದಾರ್ ಹತ್ಯೆಗೈದವನಿಗೆ ಕಠಿಣ ಶೀಕ್ಷೆ ನೀಡಿ ಹಾಗೂ ಸರ್ಕಾರಿ ನೌಕರರಿಗೆ ರಕ್ಷಣೆ ಒದಗಿಸುವಂತೆ ಹಳಿಯಾಳ ಸರ್ಕಾರಿ ನೌಕರರ ಸಂಘ ಆಗ್ರಹ.