ಹಳಿಯಾಳ: - ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಮರಾಠ ಸಮಾಜದ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ನೀಡಿದ ಹೇಳಿಕೆಯು ಪೂರ್ಣ ಸುಳ್ಳಾಗಿದ್ದು, ಸಮಾಜದ ಹಿತದೃಷ್ಟಿಯ ಬದಲು ರಾಜಕೀಯ ದುರುದ್ದೇಶದಿಂದ ನೀಡಿದ ಈ ಹೇಳಿಕೆಯನ್ನು ನಾವು ಕಟುವಾಗಿ ಖಂಡಿಸುತ್ತೆವೆ ಎಂದು ಬಿಜೆಪಿ ಪಕ್ಷದ ಮರಾಠ ಮುಖಂಡರು ಹಾಗೂ ಜನಪ್ರತಿನಿಧಿಗಳು ಹೇಳಿದ್ದಾರೆ.ಹಳಿಯಾಳ: - ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಮರಾಠ … [Read more...] about ಬಿಜೆಪಿ ಪರಿವರ್ತನಾ ರ್ಯಾಲಿ